Saturday, July 11, 2026

ರಾಜಕೀಯ

ಮತದಾನ ಮಾಡುವುದು ಕಡ್ಡಾಯವಾಗುವ ಹಾಗೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮುಂದಾಗಬೇಕು: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಹೊರಟ್ಟಿ,  ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...

ಮೋದಿ ನೇತೃತ್ವದ ಸರ್ಕಾರ 3ನೇ ಬಾರಿಗೆ ಜೂನ್ 5ಕ್ಕೆ ಅಧಿಕಾರ ವಹಿಸಿಕೊಳ್ಳುವ ಭರವಸೆ ಇದೆ: ಜೋಶಿ

Hubli News: ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಬಾರಿಗೆ ಜೂನ್ 5 ನೇ ತಾರೀಖು ಅಧಿಕಾರ ವಹಿಸಿಕೊಳ್ಳುವ ಭರವಸೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಭವಾನಿ ನಗರದ ಮತಗಟ್ಟೆ ಸಂಖ್ಯೆ 111 ರಲ್ಲಿ ಕುಟುಂಬ ಸಮೇತವಾಗಿ ಆಗಮಿಸಿ ಮತದಾನ ಮಾಡಿದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ...

ಪಿಓಕೆ ತಂಟೆಗೆ ಹೋದರೆ ಭಾರತದ ಮೇಲೆ ಅಣುಬಾಂಬ್ ಬೀಳುತ್ತೆ: ಫಾರೂಕ್ ಅಬ್ದುಲ್ಲಾ

Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..?...

ಮೇಲ್ಜಾತಿಯವರು ಪೇಪರ್ ಸೆಲೆಕ್ಟ್‌ ಮಾಡುವ ಕಾರಣಕ್ಕೆ ದಲಿತರು ಫೇಲ್ ಆಗುತ್ತಿದ್ದಾರೆ: ರಾಹುಲ್ ಗಾಂಧಿ

Political News: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರಿಶಿಷ್ಠ ಜಾತಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿರುವ ವೀಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ರಾಹುಲ್ ಮೇಲ್ವರ್ಗದವರು ಪೇಪರ್ ಸೆಟ್ ಮಾಡುತ್ತಾರೆ. ಹಾಗಾಗಿ ದಲಿತರು ಫೇಲ್ ಆಗುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಳೇಯ ಕಾಲದಲ್ಲಿ ಬಿಳಿಯರು ಮತ್ತು ಕಪ್ಪು ವರ್ಣೀಯರ ನಡುವೆ ಯಾವ ರೀತಿ ತಾರತಮ್ಯ...

ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..

Political News: ಭಾರತದಲ್ಲಿ ಈ ವರ್ಷ ನಡೆದ ಅತ್ಯುನ್ನತ, ಮಹತ್ತರ ಕಾರ್ಯಗಳಲ್ಲಿ ರಾಮಮಂದಿರ ಉದ್ಘಾಟನೆ ಕೂಡ ಒಂದು. 500 ವರ್ಷಗಳ ಹೋರಾಟಕ್ಕೆ ಇದೇ ವರ್ಷ ಜನವರಿ 22ರಂದು ಜಯ ಸಿಕ್ಕಿತು. ಪ್ರಧಾನಿ ಮೋದಿಯವರು ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಕಾಂಗ್ರೆಸ್ಸಿಗರು ಈ ಕಾಾರ್ಯಕ್ರಮಕ್ಕೆ ಗೈರಾಗಿದ್ದರು. ಈ ಬಗ್ಗೆ ಬಿಜೆಪಿ ಹಲವರು ಬಾರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು,...

ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣದ ಗಂಭೀರ ಆರೋಪ

Political News: ಬಿಬಿಎಂಪಿ ಮಾಜಿ ಅಧ್ಯಕ್ಷರು, ಎನ್.ಆರ್.ರಮೇಶ್ ಅವರು ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣ ಮಾಡಿದ್ದರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. “ಡಾ|| ಬಿ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಎಂ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶ್ರೀ. ರಾಧಾಕೃಷ್ಣ ದೊಡ್ಡಮನಿಯವರು ಸೇರಿದಂತೆ...

ಕರ್ನಾಟಕದಲ್ಲಿ ಬಿಜೆಪಿ ಸ್ತ್ರೀಪೀಡಕರ ಜೊತೆ ಕೈಜೋಡಿಸಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಿ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ....

ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡುತ್ತಾರೆ: ತಮ್ಮದೇ ಪಕ್ಷದವರಿಗೆ ಬಾಯಿತಪ್ಪಿ ಬೈದ ನಟಿ ಕಂಗನಾ

National News: ಸದಾ ಬಿಜೆಪಿಯನ್ನ ಬೆಂಬಲಿಸುತ್ತ ಮಾತನಾಡುವ ನಟಿ ಕಂಗನಾ ರಾಣಾವತ್, ಈ ಬಾರಿ ಲೋಕಸಭಾ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಚುನಾವಣಾ ಪ್ರಚಾರದ ವೇಳೆ ಕಂಗನಾ ಜೋಶ್‌ನಲ್ಲಿ ಭಾಷಣ ಮಾಡಿದ್ದು, ತೇಜಸ್ವಿ ಯಾದವ್‌ ಮೇಲೆ ವಾಗ್ದಾಳಿ ಮಾಡುವ ಬದಲು, ತೇಜಸ್ವಿ ಸೂರ್ಯರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಮಂಡಿಯಲ್ಲಿ ಕಂಗನಾ...

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಹೆಚ್.ಡಿ.ದೇವೇಗೌಡರ ಮತ್ತು ಕುಮಾರಸ್ವಾಮಿಯವರ ಹೆಸರು ಬಳಸುವ ಹಾಗಿಲ್ಲ..

Political News: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ತಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್‌ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಜ್ವಲ್ ರೇವಣ್ಣ ಮಾಡಿರುವ ಕೆಲಸಕ್ಕೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ವಿರುದ್ಧ ಹಲವರು ವಾಗ್ದಾಳಿ...

ಮಹಿಳೆಯರ ಸೌಕರ್ಯಕ್ಕಾಗಿ ಉಮೇನ್ ವೆಲ್ಫೇರ್ ನೋಡಲ್ ಆಫೀಸ್‌ರನ್ನು ನೇಮಕ ಮಾಡಿದ್ದೇವೆ: ಡಿಸಿ ದಿವ್ಯಪ್ರಭು

Dharwad News: ಧಾರವಾಡ: ನಾಳೆ ಲೋಕಸಭಾ ಎಲೆಕ್ಷನ್ ಹಿನ್ನೆಲೆ, ಧಾರವಾಡ ಬಾಸೆಲ್ ಮಿಷನ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೀತಿದ್ದು, ಚುನಾವಣಾ ಅಧಿಕಾರಿ ಡಿಸಿ ದಿವ್ಯ ಪ್ರಭು, ಮಸ್ಟರಿಂಗ್ ಸೆಂಟರ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ದಿವ್ಯ ಪ್ರಭು, ಇವತ್ತು ಮಸ್ಟರಿಂಗ್ ಕೆಲಸ ಬಾಸೆಲ್ ಮಿಷನ್ ಶಾಲೆಯಲ್ಲಿ ನಡಿತಾ ಇದೆ. ವೀಕ್ಷಣೆ ಮಾಡಲು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img