Friday, July 10, 2026

ರಾಜಕೀಯ

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು. ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ...

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನೂ ಹುಬ್ಬಳ್ಳಿ ಹಾಗೂ...

ನೇಹಾ ಹಿರೇಮಠ ಭಾವಚಿತ್ರಗೆ ಗೌರವ ಸಲ್ಲಿಸಿದ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು, ನೇಹಾ ತಂದೆ ತಾಯಿಗೆ ಸಾಂತ್ವನ ಹೇಳಿದ ಬಳಿಕ ನೇಹಾ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಿಡನಾಳದಲ್ಲಿರುವ ಮನೆಯಲ್ಲಿ ಹಾಕಲಾಗಿದ್ದ ನೇಹಾ ಹಿರೇಮಠ ಭಾವಚಿತ್ರಕ್ಕೆ ಸಿಎಂ ಸಿದ್ಧರಾಮಯ್ಯ, ಸಚಿವ ಸಂತೋಷ ಲಾಡ್, ಎಚ್.ಕೆ.ಪಾಟೀಲ, ವಿನೋದ ಅಸೂಟಿ ಸೇರಿದಂತೆ ಕಾಂಗ್ರೆಸ್ ನಾಯಕರು...

ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್‌ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ

Political News: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಮೊದಲು ಭಾರತ್ ಜೋಡೋ ಯಾತ್ರೆ ವೇಳೆ ನಟಿ ಐಶ್ವರ್ಯಾ ರೈ ಮತ್ತು ಅಮಿತಾಬ್‌ ಬಚ್ಚನ್ ಹೆಸರು ತೆಗೆದುಕೊಂಡು ವ್ಯಂಗ್ಯವಾಡಿದ್ದರು. ಈ ವೇಳೆ ಹಲವು ನೆಟ್ಟಿಗರು ರಾಹುಲ್ ವಿರುದ್ಧ ಗರಂ ಆಗಿದ್ದರು. ಏಕೆಂದರೆ ರಾಹುಲ್ ಗಾಂಧಿ, ರಾಮಮಂದಿರ ಉದ್ಘಾಟನೆ ವೇಳೆ, ನನಗೆ ಅಮಿತಾಬ್, ಐಶ್ವರ್ಯಾ ರೈಯಂಥ...

ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್‌ಡ್ರೈವ್ ಪದ ಬಳಸಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ...

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ...

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...

ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಕಲಬುರ್ಗಿಯಲ್ಲಿ ನಡೆದ ಬೃಹತ್ ಜನಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಬಿಜೆಪಿಯಿಂದ ಕೆಲ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ...

ಸಾವಿನ ಮನೆಯಲ್ಲಿ ರಾಜಕೀಯ ಬೇಡ, ನ್ಯಾಯ ಕೊಡಿಸುವುದು ಸರ್ಕಾರದ ಜವಾಬ್ದಾರಿ: ಸುರ್ಜೆವಾಲಾ..

Hubli Political News: ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಅಸಮಾಧಾನ ಹೊರಹಾಕಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,‌ ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ...
- Advertisement -spot_img

Latest News

Hubli News: ಅಬ್ಬಯ್ಯಗೆ ಸಚಿವ ಸ್ಥಾನ ಸಿಗಲಿ ಎಂದು ಬೆಂಬಲಿಗರಿಂದ ತಿರುಪತಿಯಲ್ಲಿ ಹರಕೆ

Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ...
- Advertisement -spot_img