Friday, July 10, 2026

ರಾಜಕೀಯ

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

Hyderabad News: ಹೈದರಾಬಾದ್: ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ ಎಂದು ಸಂಸದ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಂದರೆ ಓರ್ವ ಮುಸ್ಲಿಂ ಮಹಿಳೆ ಪ್ರಧಾನಮಂತ್ರಿಯಾಗಬೇಕೆಂದು ಬಯಸುತ್ತೇನೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ತನ್ನದೇ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಅಖ್ತರುಲ್ ಇಮ್ರಾನ್ ಪರ ಪ್ರಚಾರ ಮಾಡಿದರು. ಬಿಹಾರದಿಂದ ಕಣಕ್ಕಿಳಿದಿರುವ ಅಖ್ತರುಲ್ ಪರ ಪ್ರಚಾರ ಮಾಡುವಾಗ ಓವೈಸಿ,...

ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ನವಲಗುಂದ ಶಾಸಕ ಕೋನರೆಡ್ಡಿ,  ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದ್ದ ಸುಮಾರು 18 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಮುಖ್ಯಮಂತ್ರಿ ಸಂಪುಟದಲ್ಲಿ ನಿರ್ಧಾರ ಮಾಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಎರಡು ವಾರದಲ್ಲಿ ದುಡ್ಡು ಬಿಡುಗಡೆಗೆ ಕೋರ್ಟ್ ಆದೇಶ ಕೊಟ್ಟಿದೆ. ಬರಗಾಲ ಪರಿಹಾರ ಕೊಡೋಕೆ ಯಾವುದೇ ತಪ್ಪಿಲ್ಲ, ಕೂಡಲೇ...

ನಮ್ಮ ಪರವಾದ ಸರ್ಕಾರ ಎಂಬ ಮನೋಭಾವ ಅಪರಾಧಿಗಳಿಗೆ ಬಂದಿದೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ ಮೇಲೆ ಹಿಂದೂ ಸಮಾಜದ ಮೇಲೆ ಹಲ್ಲೆ ಮಾಡೋದು ಸಹಜವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಜೈ ಶ್ರೀರಾಮ ಅನ್ನೋರ ಮೇಲೆ‌ ಹಲ್ಲೆ ಆಯ್ತು. ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಆಯ್ತು. ಹಲ್ಲೆಯಾದವರ ಮೇಲೆ‌ ಕೇಸ್ ಆಗೊಲ್ಲ....

ನೇಹಾ ಪ್ರಕರಣಕ್ಕೆ ಬೇರೆ ಬಣ್ಣ ಬಳಿಯುವ ಕೆಲಸ ರಾಜ್ಯ ಸರ್ಕಾರದ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಮೃತ ನೇಹಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ತಾಯಿ ನಿರಂಜನ್ ಮತ್ತು ಗೀತಾ ಅವರಿಗೆ ವಿಜಯೇಂದ್ರ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಿಜಯೇಂದ್ರ,  ಪ್ರಕರಣ ನಡೆದು ಮೂರ್ನಾಲ್ಕು ದಿನ‌ಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆ ಬಿಜೆಪಿಯಿಂದ ಉಗ್ರವಾದ ಹೋರಾಟ ನಡೆಸಲಾಯಿತು....

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ‌ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಘಟನೆಯ ಪ್ರಾಥಮಿಕ ಮಾಹಿತಿ ‌ಇಲ್ಲದೇ ಉತ್ತರಿಸುವ ಪೊಲೀಸ್, ಮಂತ್ರಿ. ಮಹಿಳೆಯರಿಗೆ ಸುರಕ್ಷತೆ ಇಲ್ಲಾ. ಪೋಷಕರ ಸಮ್ಮುಖದಲ್ಲಿ ‌ಓರ್ವ ದಲಿತ ಯುವಕನನ್ನ‌ ಮರ್ಮಾಂಗಕ್ಕೆ ಒದ್ದು‌ಕತ್ತು ಹಿಸುಕಿ ಕೊಲೆ ಮಾಡಿದಾರೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ...

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ...

ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..

Hubli News: ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ ನಿವಾಸಕ್ಕೆ ಭೇಟಿ ನೀಡಿದ ಕೆ.ಪಿ.ನಂಜುಂಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಕೆ...

ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.

Political News: ಪಕ್ಷೇತರವಾಗಿ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದಲ್ಲಿ, ಅವರನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವುದಾಗಿ, ಬಿಜೆಪಿ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆಗೆ ಓಗೊಡದೇ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲೇಬೇಕು ಎಂದು ತೀರ್ಮಾನಿಸಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲಿಲ್ಲ. ಈ ಕಾರಣಕ್ಕೆ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆ.ಎಸ್.ಈಶ್ವರಪ್ಪ ತಮ್ಮ ಮಗನಿಗೆ...

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...

ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್: ಕ್ಷುಲ್ಲಕ ವಿಚಾರಕ್ಕೆ ಯುವತಿ ಮೇಲೆ ಹಲ್ಲೆ..

Hubli News: ಹುಬ್ಬಳ್ಳಿ: ಕ್ಷುಲಕ ವಿಚಾರಕ್ಕೆ ಯುವತಿಯೊಬ್ಬಳಿಗೆ ಯುವಕನೊರ್ವ ಹಲ್ಲೇ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ಇಲ್ಲಿನ ಪೂರ್ವ ಸಂಚಾರಿ ಪೋಲಿಸ್ ಠಾಣೆಯ ಮುಂಭಾಗದಲ್ಲಿನ ಹಣ್ಣಿನ ಅಂಗಡಿಗೆ ಬಂದಿದ್ದ ಸ್ನೇಹಾ (ಹೆಸರನ್ನು ಬದಲಾವಣೆ ಮಾಡಲಾಗಿದೆ) ಎಂಬ ಯುವತಿ ಹಣ್ಣು ಖರೀದಿಗೆ ಬಂದಿದ್ದ ವೇಳೆ...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img