Friday, July 10, 2026

ರಾಜಕೀಯ

ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ

Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ...

ರೈತರಿಗಾಗಿ ಹೋರಾಡುವ ಪ್ರತಿಜ್ಞೆ, ಬದ್ಧತೆಗೆ ಕರ್ನಾಟಕ ಸರ್ಕಾರ ಸುಪ್ರಿನಲ್ಲಿ ಸಲ್ಲಿಸಿದ ಅರ್ಜಿಯೇ ಸಾಕ್ಷಿ: ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕರ್ನಾಟಕದ ರೈತರ ಮೇಲಿನ ಮೋದಿ ಸರ್ಕಾರದ ದ್ವೇಷವನ್ನು ನಾವು ಸಹಿಸುವುದಿಲ್ಲ! ₹ 18,172 ಕೋಟಿ ಬರ ಪರಿಹಾರವನ್ನು ನೀಡಲು ನಿರಾಕರಿಸುತ್ತಿರುವ ಮೋದಿ ಸರ್ಕಾರದ ದುರುದ್ದೇಶವನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ರಾಜ್ಯದ ರೈತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಬರಪರಿಹಾರವನ್ನು ನಿರಾಕರಿಸುತ್ತಿರುವ ಪ್ರಧಾನಿ ಮೋದಿ...

ರಕ್ಷಾ ರಾಮಯ್ಯ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ

Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಕುಟುಂಬದ ವಿರುದ್ಧ ಈಗ ಭೂ ಕಬಳಿಕೆಯ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಸಮುದಾಯದ ಸಿಎಸ್‌ಐ ಆಸ್ಪತ್ರೆಗೆ ಸೇರಿದ ಕೆಲವು ಜಮೀನುಗಳು ಮತ್ತು ಬೆಂಗಳೂರು ನಗರದಲ್ಲಿ ಸಿಎಸ್‌ಐಟಿಎ ಗೆ ಸೇರಿದ ಅಮೂಲ್ಯ ಆಸ್ತಿಗಳನ್ನು ಕಬಳಿಸಲಾಗಿದೆ ಎಂದು ಸಮಾಜ ಸೇವಕರಾದ ಪ್ರೇಮಕುಮಾರ್, ಸಿಂತ್ಯ ಹಾಗೂ...

ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ...

ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ

Hubli News: ಹುಬ್ಬಳ್ಳಿ: 20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೋಹನ ಲಿಂಬಿಕಾಯಿ ನಿವಾಸದಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ಮಾಡಿದ ನಂತರವೂ ಎರಡು...

ತಾವು ಬರದೇ ಏಜೆಂಟರ್‌ ಮೂಲಕ ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ತೊಡೆ ತಟ್ಟಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬಂದ ಸ್ವಾಮೀಜಿ ಜಿಲ್ಲಾಧಿಕಾರಿ ಕಚೇರಿಗೆ ತಾವು ಬರದೇ ತಮ್ಮ ಅಧಿಕೃತ ಏಜೆಂಟ್ ಸಚಿನ್ ಪಾಟೀಲ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ತಮ್ಮ...

ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ನಾಮಪತ್ರ ವಾಪಸ್…!

Dharwad News; ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದ್ದ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ತಮ್ಮ ನಾಮಪತ್ರವನ್ನ ಮರಳಿ ಪಡೆಯುತ್ತಿದ್ದಾರೆ. ಮೊದಲಿಂದಲೂ ಚುನಾವಣೆ ನಿಲ್ಲುವ ಆಸಕ್ತಿ ಹೊಂದದ ಮಹಾಸ್ವಾಮಿಗಳು, ನಾಮಪತ್ರ ಸಲ್ಲಿಸಿ ಕೌತುಕ ಮೂಡಿಸಿದ್ದಲ್ಲದೇ ಕ್ಷೇತ್ರದಲ್ಲಿ ಭಕ್ತರ ಸಭೆಗಳನ್ನ ನಡೆಸಿದ್ದರು. ಹಾಲಿ ಸಂಸದರಾಗಿರುವ ಪ್ರಲ್ಹಾದ ಜೋಶಿಯವರ ವಿರುದ್ಧ ಹಾರಿಹಾಯುತ್ತ ಬಂದಿರುವ ಶ್ರೀಗಳು, ನಾಮಪತ್ರ...

ಕಾಂಗ್ರೆಸ್ ಮುಕ್ತ‌ಭಾರತ ಮಾಡಬೇಕು. ಕಾಂಗ್ರೆಸ್ ಈಸ್ ಡೇಂಜರ್: ಅಶ್ವತ್ಥ ನಾರಾಯಣ್

Political News: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಎಂದೂ ಕಾಣದ‌ ಅಭಿವೃದ್ಧಿ ಕಂಡಿದೆ ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಅಪ್ರಸ್ತುತ ಆಗಿದೆ. ಅವರಿ‌ಗೆ ಮತ‌ ನೀಡೋದು ವ್ಯರ್ಥ. ಕಾಂಗ್ರೆಸ್ ನವರಿಗೆ‌ ಕಳೆದ‌ ಬಾರಿ‌ ಪ್ರತಿಪಕ್ಷದ‌ ಸ್ಥಾನ‌ಕೂಡ ಸಿಕ್ಕಿಲ್ಲ. ಬರೀ...

ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ. ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ...

ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img