Thursday, July 9, 2026

ರಾಜಕೀಯ

ಬರೀ ಪ್ರಚಾರಕ್ಕೆಂದೇ ಸಮಯ ಕಳೆಯುವವರು ಏನು ಅಭಿವೃದ್ಧಿ ಮಾಡುತ್ತಾರೆ..?: ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ : ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೋದಿ ಅವರ ಗಾಳಿ ಕಡಿಮೆ ಕಾಣುತ್ತಿದೆ. ಜನರ ನಂಬಿಕೆ ಬಿಜೆಪಿ ಕಳೆದುಕೊಂಡಿದೆ ಎಂದಿದ್ದಾರೆ. ಸುಳ್ಳು ಹೇಳಿ ಮನಸ್ಸು ಗೆದ್ದಿರುವ ಬಿಜೆಪಿ ಪರ ಜನರು ಇಲ್ಲ. 10 ವರ್ಷ ಏನು ಮಾಡಿದ್ರು ಅನ್ನೋದನ್ನ ಬಿಟ್ಟು ಬರೀ ಟೀಕೆ ಮಾಡುತ್ತಾರೆ. ಇದೇನು ಹೊಸದಲ್ಲ, ಅಮಿತ್ ಶಾ, ಮೋದಿ...

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್

Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು...

ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು

Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್‌ ಮಾಡಿದ್ದಾರೆ. ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ...

ರಾಮನಗರದಲ್ಲಿ ಅಮಿತ್‌ಶಾ ರೋಡ್ ಶೋ: ಡಿಕೆ ಭದ್ರಕೋಟೆಯಲ್ಲಿ ಚಾಣಕ್ಯ

Political News: ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದು, ಮೈತ್ರಿ ಪಕ್ಷದೊಂದಿಗೆ ಸಭೆ ನಡೆಸಿದರು. ಬಳಿಕ ಡಿಕೆ ಬ್ರದರ್ಸ್ ಭದ್ರಕೋಟೆ ರಾಮನಗರದಿಂದಲೇ ಪ್ರಚಾರ ಆರಂಭಿಸಿದ ಅಮಿತ್ ಶಾ, ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ ಅಮಿತ್‌ ಶಾ, ಬಳಿಕ ರಾಮನಗರಕ್ಕೆ ಆಗಮಿಸಿ, ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ...

ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರಿನಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ: ಕುಮಾರಸ್ವಾಮಿ

Political News: ಇಂದು ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕರಾದ ಹೆಚ್‌.ನಿಂಗಪ್ಪ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತೆ ಆಗಿದೆ ಎಂದಿದ್ದಾರೆ. ಮಾಜಿ ಶಾಸಕರಾದ ಶ್ರೀ ಹೆಚ್.ನಿಂಗಪ್ಪ ಅವರನ್ನು ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷಕ್ಕೆ ಅತ್ಯಂತ...

ಉತ್ತರಭಾರತದ ಸನ್ಯಾಸಿಗಳಿಗಿಲ್ಲದ ಮಡಿವಂತಿಕೆ ದಕ್ಷಿಣ ಭಾರತದ ಸ್ವಾಮೀಜಿಗಳಿಗೆ ಏಕೆ..?: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ : ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು,  ಒಂದು ವಾರದಿಂದ ನಾವು ಒಂದು ನಿರ್ಧಾರ ಘೋಷಣೆ ಮಾಡಿದ್ದೇವೆ. ಜೋಶಿಯವರನ್ನು ಈ ಕ್ಷೇತ್ರದಿಂದ ಬದಲಾಯಿಸಬೇಕು ಎಂದು. ಎಲ್ಲ ಮುಖಂಡರು ಭಾಗಿಯಾಗಿ ಸಭೆ ಕರೆದಾಗ ಕೆಲವು ಜನ ಬದಲಾವಣೆ ಬೇಡ ಎಂದರು. ಆದ್ರೆ ನಾವು ಯಾವುದೇ ಒತ್ತಡಕ್ಕೆ,...

ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಗೃಹಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಗೃಹಸಚಿವ ಅಮಿತ್ ಶಾ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗಳು ಹೀಗಿದೆ. ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ,...

ಧಾರವಾಡ ಲೋಕಸಭಾ ಬಿಜೆಪಿ‌ ಅಭ್ಯರ್ಥಿ ಜೋಶಿ ಬದಲಾವಣೆಗೆ ಪಟ್ಟು ಹಿಡಿದಿರೋ ದಿಂಗಲೇಶ್ವರರಿಂದ ಭಕ್ತರ ಸಭೆ

Dharwad News: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ...

ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ನನ್ನ...

41 ಕೋಟಿ ರೂ. ಒಡೆಯರಾಗಿದ್ದಾರೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: ಪತ್ನಿ ಹೆಸರಲ್ಲೂ ಇದೆ ಕೋಟಿ ಆಸ್ತಿ

Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ. ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img