Thursday, July 9, 2026

ರಾಜಕೀಯ

ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್

Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ ಅವರಿಗೆ ಬಲ‌ ಕೊಡಲು 28ಕ್ಕೆ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ಕಾರ್ಯಕರ್ತರು ಒಟ್ಟಾಗಲ್ಲ ಅಂತಾರೆ. ನೂರಕ್ಕೆ ನೂರರಷ್ಟು ಒಟ್ಟಾಗಿ ಕೆಲಸ ಮಾಡ್ತೀವಿ. 28ಕ್ಕೆ 28 ಕ್ಷೇತ್ರ...

ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೋಗಿದ್ದು ಆತ್ಮಾಹುತಿ ತೀರ್ಮಾನ: ಕೆ.ರಾಜಣ್ಣ

Hassan News: ಹಾಸನ: ಹಾಸನದ ಅರಸೀಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಈಗಾಗಲೇ ಶ್ರೇಯಸ್‌ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಆಗಿದೆ. ಅವರು ವೈಯುಕ್ತಿಕವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ನನಗೆ ವಿಶ್ವಾಸವಿದೆ ಉತ್ತಮವಾದ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿರುವ ಹಿನ್ನಲೆಯಲ್ಲಿ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದು ರಾಜಣ್ಣ...

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು...

ಜೆಡಿಎಸ್ ಎಲ್ಲಿದೆ ಅಂತಾ ತೋರಿಸೋ ಸಾಮರ್ಥ್ಯ ‌91 ವರ್ಷದ ದೇವೇಗೌಡರಲ್ಲಿದೆ: ಸಿದ್ದರಾಮಯ್ಯಗೆ ಹೆಚ್ಡಿಡಿ ಟಾಂಗ್‌

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾತನಾಡಿದ್ದು, ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ. ಭಾರತ ಮಾತೆಗೆ ಹೂಮಾಲೆ ಹಾಕಿ, ಶ್ಯಾಮ್ ಪ್ರಕಾಶ್ ಮುಖರ್ಜಿ ದೀನ್ ದಯಾಲ್ ಉಪಾಧ್ಯಾಯ ಅವರಿಗೆ ಹೂ ಗುಚ್ಚ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ ಎಂದರು. ಅಲ್ಲದೇ, ಕರ್ನಾಟಕದ ಬಿಜೆಪಿ...

ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ ಅಂತಿದ್ದಾರೆ.ಪ್ರಧಾನಿಗಳು ಕೂಡ ಒಂದೇ ಒಂದು ದಿನ ವಿಶ್ರಾಂತಿ ಮಾಡಿಲ್ಲ. ವಿದೇಶಕ್ಕೆ ಹೋಗಿ ಬಂದ್ರೂ ಅವರು ವಿಶ್ರಾಂತಿ ಪಡೆದಿಲ್ಲ. ನಮಗೆ ಆದರ್ಶ ಪ್ರಧಾನಿ   ಮೋದಿ ಹಾಗು ಹೆಚ್ ಡಿ...

ಬಿಜೆಪಿ, ಜೆಡಿಎಸ್ ಗೆ ಒಂದೇ ಗುರಿ. ನರೇಂದ್ರ ಮೋದಿಯವರನ್ನು ಗೆಲ್ಲಿಸಿ‌ ಕೊಡುಗೆ ನೀಡಬೇಕು: ನಿಖಿಲ್ ಕುಮಾರ್‌

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಚುನಾವಣೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ,ಜೆಡಿಎಸ್ ನಾಯಕರು ಸಮನ್ವಯತೆಗಾಗಿ ಸಭೆ ನಡೆಸಲಾಗಿದೆ. ಮೇಲ್ಮಟ್ಟದಲ್ಲಿ ಒಪ್ಪಂದ ಆಗಿದೆ. ಆದ್ರೆ ಕಳಹಂತದ ಮೈತ್ರಿ ಬಗ್ಗೆ ಪ್ರಶ್ನೆ ಕೇಳಿದ್ದಿರಿ. ಕೆಲ ಹಂತದಲ್ಲೂ‌ ಸಭೆ ಆಗುತ್ತಿದೆ. ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಾಮಾಣಿಕ ಸೇವೆ ಮಾಡ್ತಿದ್ದಾರೆ. ಬಿಜೆಪಿ,...

ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ...

ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ. ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ: ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಿದೆ. ೧೫ ದಿನಗಳ ಹಿಂದೆಯೇ ಕರಯಬೇಕಿತ್ತು. ಅನಾರೋಗ್ಯ ಕಾರಣ ಕರೆಯೋಕೆ ಆಗಿಲ್ಲ. ಎರಡು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಆಗಿದೆ. ಪ್ರಧಾನ ಮಂತ್ರಿಗಳು...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ, ಜುರಾತ್ ನರಮೇಧ ಮಾಡಿಸಿದ್ದು ಯಾರು..? ಎಂದು ಪ್ರಶ್ನಿಸಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಬಿಜೆಪಿ ನಾಯಕ ಪ್ರೀತಂಗೌಡ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img