Wednesday, July 8, 2026

ರಾಜಕೀಯ

ಮುಸ್ಲಿಂ ಯುವಕರ ಮೇಲೇಕೆ ಬಿಜೆಪಿಯವರಿಗೆ ಈ ಪರಿ ದ್ವೇಷ?: ಸಚಿವ ದಿನೇಶ್ ಗುಂಡೂರಾವ್

Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...

ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.

Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ. ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...

ಕಾಂಗ್ರೆಸ್ ಸರ್ಕಾರ ಹಾಸನದ ರೈತರಿಗೂ ದ್ರೋಹ ಬಗೆದಿದೆ: ಮಾಜಿ ಶಾಸಕ ಪ್ರೀತಂಗೌಡ

Political News: ಬಿಜೆಪಿ ನಾಯಕ ಪ್ರೀತಂಗೌಡ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಸ್ಟ್ರಾಂಗ್ ಎಂದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರೇ, ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ಸ್ಟಾಲಿನ್ ಅವರು I.N.D.I ಮೈತ್ರಿಕೂಟ ಗೆದ್ದರೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲೇ ಘೋಷಿಸಿದ್ದಾರೆ. ಮೇಕೆದಾಟುವಿನ ಹೆಸರಲ್ಲಿ ಊರೂರು ಸುತ್ತಿ ಜಾತ್ರೆ ಮಾಡಿದ...

ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ, ಪ್ರಜ್ವಲ್

Political News: ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರನ್ನು ಅವರ ಸ್ವಗೃಹದಲ್ಲಿ ಇಂದು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ...

ಧಾರವಾಡ ಲೋಕ ಕೈ ಟಿಕೆಟ್‌ಗಾಗಿ ರಜತ್ ಬೆಂಬಲಿಗರ‌ ಆಕ್ರೋಶ: ಟಿಕೆಟ್ ನೀಡಲು ಆಗ್ರಹಿಸಿ ಪ್ರೊಟೆಸ್ಟ್.

Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು‌ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ‌ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ‌ ಆಕ್ರೋಶ ಹೊರ ಹಾಕಿದರು. ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...

ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೂ ಈ ಅಂಗಡಿಯಲ್ಲಿ ಸಾಲ ನೀಡಲಾಗುವುದಿಲ್ಲವಂತೆ..

National Political News: ಅಂಗಡಿಯಲ್ಲಿ ಸಾಲ ಕೊಡಬೇಕಾಗುತ್ತದೆ ಎಂದು ಹಲವರು ಅಂಗಡಿ ಎದುರು ಬೋರ್ಡ್ ಹಾಕಿರುತ್ತಾರೆ. ಗ್ರಾಹಕರೇ ದೇವರು, ದೇವರಿಗೆ ಸಾಲ ಕೊಡುವಷ್ಟು ನಾವು ದೊಡ್ಡವಲ್ಲ. ಸಾಲ ಕೊಟ್ಟು ಗೆಳೆತನ ಮುರಿದುಕೊಳ್ಳಲು ಇಷ್ಟವಿಲ್ಲ. ಸಾಲ ಪಡೆದು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೀಗೆ ತರಹೇವಾರಿ ಬೋರ್ಡ್ ಕಂಂಡಿರುತ್ತೇವೆ. ಉತ್ತರ ಭಾರತದ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ, ರಾಹುಲ್ ಗಾಂಧಿ...

ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು. ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ...

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶೆಟ್ಟರ್ ರೆಡಿ. ಆದರೆ ಬೆಳಗಾವಿ ಟಿಕೆಟ್ ಕಗ್ಗಂಟು..

Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...

ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ: ಶೆಟ್ಟರ್

Hubli News: ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಬೆಳಗಾವಿಗೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್ ಘೋಷಣೆ ಬಳಿಕ ಬೆಳಗಾವಿಗೆ ತೆರಳಿ ಚುನಾವಣೆ ಪ್ರಚಾರ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಬೆಳಗಾವಿಯ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img