Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್ಹೌಸ್ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್ ಪಾಸ್ ಆದೇಶ ಬಂದ ಬಳಿಕ...
National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...
Dharwad News: ಧಾರವಾಡ: ಪಂಚಮಸಾಲಿ ಸಮಾಜದ ಪ್ರಮುಖ ಬಸನಗೌಡ ಪಾಟೀಲ ಯತ್ನಾಳ ಅವರ ಅಮಾನತ್ತು ಮಾಡಿರುವ ಹಿನ್ನೆಲೆಯಲ್ಲಿ ಸಮುದಾಯದ ಜನರು ಪ್ರತಿ ಕಡೆಯೂ ಹೋರಾಟ ಮಾಡಿ ಎಂದು ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಕರೆ ನೀಡಿದರು.
ಯತ್ನಾಳ ಅವರನ್ನ ಬಿಜೆಪಿ ಉಚ್ಚಾಟನೆ ಮಾಡಿದ್ದ ಸರಿಯಲ್ಲ. ಉತ್ತರ ಕರ್ನಾಟಕದ ಹುಲಿ ಬಸನಗೌಡ ಪಾಟಿಲ ಯತ್ನಾಳ...
Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...
Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...
Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...
Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...
International News: ಬಾಂಗ್ಲಾ ದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್ ಯೂನಸ್ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...
Political News: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸದ್ದು ಜೋರಾಗಿರುವ ಹೊತ್ತಿನಲ್ಲೇ ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಇದರಿಂದ ರಾಜಕಾರಣದಲ್ಲಿ ಮತ್ತೊಂದು ಕ್ಷಿಪ್ರ ಕ್ರಾಂತಿಯಾಗಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದ ವಿವಿಧ ಅಭಿವೃದ್ದಿ ಯೋಜನೆಗಳು ಹಾಗೂ ಹನಿಟ್ರ್ಯಾಪ್ ವಿಚಾರಕ್ಕೆ ದೆಹಲಿ ದಂಡಯಾತ್ರೆಯಲ್ಲಿರುವ ಕೈ ಪ್ರಭಾವೀ ನಾಯಕ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜೆಡಿಎಸ್...