Monday, July 6, 2026

ರಾಜಕೀಯ

ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ 1೦೦ ಲಕ್ಷ ಕೋಟಿ ರೂ. ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್- 2024' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರ್ಥಿಕವಾಗಿ ಬೆಳೆಯುತ್ತಿರುವ...

ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ

Political News: ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್‌ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ರೇಡ್ ನಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಈ ದೇವರನ್ನು ನಂಬಿದ್ದಕ್ಕೆ ನನ್ನ ಪತಿ ಚುನಾವಣೆಯಲ್ಲಿ ಗೆದ್ದಿದ್ದರು: ಭವಾನಿ ರೇವಣ್ಣ

Hassan News: ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ, ಮಾವಿನಕೆರೆ ಬೆಟ್ಟದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ‌ ಸಮೇತರಾಗಿ ಭಾಗಿಯಾಗಿ ನಂತರ ಭವಾನಿರೇವಣ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪತಿಯ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಗಿಂತ ಮುಂಚೆ ಅವರು ಹೇಳಿರುವುದು ನಾನು ನೋಡಿರುವುದಲ್ಲ. ಎಂಎಲ್‌ಎ ಆಗುವ ಮೊದಲು ರೇವಣ್ಣ ಅವರಿಗೆ ಒಂದು ಪಕ್ಷದ ಟಿಕೆಟ್ ತಪ್ಪುವ ಮುಂಚೆ ಸೈಕಲ್‌ನಲ್ಲಿ ಬರುವಾಗ...

ನಾನು ಕಾಣಿಸಿಕೊಳ್ಳದ್ದಕ್ಕೆ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡಿದರು: ಭವಾನಿ ರೇವಣ್ಣ

Hassan News: ಹಾಸನ :ಎರಡುವರೆ ತಿಂಗಳ ಬಳಿಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಎರಡುವರೆ ತಿಂಗಳ ಹಿಂದೆ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಹೊಡೆದು, ಭವಾನಿ ಆ ವ್ಯಕ್ತಿಗೆ ಬೈದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಟ್ರೋಲ್ ಆಗಿ, ಭವಾನಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಅದಾದ ಬಳಿಕ...

ತ್ರಿಷಾ ವಿರುದ್ಧ 25 ಲಕ್ಷ ಪಡೆದ ಆರೋಪ ಹಾಕಿದ್ದ ಮುಖಂಡನ ವಿರುದ್ಧ ಕಾನೂನು ಸಮರ..

Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್‌ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ...

ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ನಿವಾಸದ ಮೇಲೆ ಸಿಬಿಐ ರೇಡ್

National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...

ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದ ಬಾಲಿವುಡ್ ಸೆಲೆಬ್ರಿಟಿಗಳು..

National Political News: ಭಾರತ್ ಜೋಡೋ ನ್ಯಾಾಯ ಯಾತ್ರೆಯಲ್ಲಿ ಪ್ರಚಾರ ನಡೆಸುವಲ್ಲಿ ಫುಲ್ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಲಿವುಡ್‌ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ನ್ಯಾಯ ಯಾತ್ರೆಗೂ ಬಾಲಿವುಡ್ ಸೆಲೆಬ್ರಿಟಿಗಳು ರರಾಹುಲ್ ವಿರುದ್ಧ ಕಿಡಿಕಾರುವುದಕ್ಕೂ ಸಂಬಂಧವೇನು ಅನ್ನೋದು ನಿಮ್ಮ ಪ್ರಶ್ನೆಯಾದರೆ, ರಾಹುಲ್ ಗಾಂಧಿ, ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪದೇ...

ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

Political News: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಿಎಂ, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ...

ಸಮಾಜವಾದಿ ಪಾರ್ಟಿ ಷರತ್ತಿಗೆ ಒಪ್ಪಿಗೆ ಸೂಚಿಸಿದ ಕಾಂಗ್ರೆಸ್, ಉತ್ತರಪ್ರದೇಶದಲ್ಲಿ 17 ಕ್ಷೇತ್ರದಲ್ಲಿ ಸ್ಪರ್ಧೆ

Political News: ನೀವು ನಮ್ಮ ಷರತ್ತುಗಳಿಗೆ ಒಪ್ಪಿದರಷ್ಟೇ, ನಾವು ಇಂಡಿಯಾ ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದಲ್ಲಿ ಉತ್ತರಪ್ರದೇಶದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸಮಾಜವಾದಿ ಪಾರ್ಟಿಯ ಅಖಿಲೇಶ್ ಯಾದವ್ ಕಾಂಗ್ರೆಸ್‌ಗೆ ಷರತ್ತು ಹಾಕಿದ್ದರು. ಇದೀಗ ಉತ್ತರಪ್ರದೇಶದಂಥ ದೊಡ್ಡ ರಾಜ್ಯದಲ್ಲಿ ಮೈತ್ರಿ ಮುರಿದುಕೊಂಡರೆ, ಚುನಾವಣೆಯಲ್ಲಿ ಗೆಲುವು ಕಷ್ಟವೆಂದು ಕಾಂಗ್ರೆಸ್ ಅಖಿಲೇಶ್ ಹಾಕಿದ್ದ ಷರತ್ತಿಗೆ ಒಪ್ಪಿಗೆ ನೀಡಿದೆ. ಉತ್ತರಪ್ರದೇಶದಲ್ಲಿರುವ...

ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

Political News: ವಿಧಾನಸಭೆಯಲ್ಲಿಂದು, ಹುಕ್ಕಾಬಾರ್ ನಿಷೇಧ ಮತ್ತು ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಅನಧಿಕೃತವಾಗಿ ಹುಕ್ಕಾಬಾರ್ ನಡೆಸಿದರೆ, 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂದು ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ 21 ವರ್ಷ ದಾಟಿದವರಿಗೆ ಮಾತ್ರ ಸಿಗರೇಟ್ ಮಾರಾಟ ಮಾಡಬಹುದು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img