Monday, July 6, 2026

ರಾಜಕೀಯ

ಲೋಕಸಭೆಗೆ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ. ಇದು ನನ್ನ ಡಿಮಾಂಡ್ ಅಲ್ಲ ರಿಕ್ವೆಸ್ಟ್: ವಿ.ಸೋಮಣ್ಣ

Tumakuru News: ತುಮಕೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ಬೆಳಗ್ಗೆ ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ ಭೇಟಿಯಾಗಿದ್ದೆ, ಬಳಿಕ ಸಿದ್ದರ ಬೆಟ್ಟಕ್ಕೆ ಹೋಗಿದ್ದೆ. ಸಿದ್ದಗಂಗಾ ಮಠದ ಗುರುಗಳಿಗೆ ಪೋನ್ ಮಾಡ್ದೆ. ಪ್ರಸಾದಕ್ಕೆ ಮಠಕ್ಕೆ ಬನ್ನಿ ಅಂದ್ರು ಬಂದಿದಿನಿ. ಪರಿಸ್ಥಿತಿ ಅವಲೋಕನ ಮಾಡಿದಿನಿ, ಹೈಕಮಾಂಡ್ ಏನ್ ಹೇಳುತ್ತೆ...

ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಹ್ಲಾದ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ...

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ...

ಸುರೇಶ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ನಿಂತರೂ ಎದುರಿಸಲು ಸಿದ್ಧರಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Manglore News: ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಮಾವೇಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮದು ಬದುಕನ್ನು ಕಟ್ಟಿರುವಂಥ ಪಕ್ಷ. ಹಲವರ ಬದುಕಿನಲ್ಲಿ ಬದಲಾವಣೆ ಮಾಡಿರುವಂಥ ಪಕ್ಷ. ಈ...

ಆಸ್ಪತ್ರೆಗೆ ದಾಖಲಾದ ಪ್ರಿಯಾಂಕಾ ವಾದ್ರಾ: ಉತ್ತರಪ್ರದೇಶ ನ್ಯಾಯ ಯಾತ್ರೆಗೆ ರಾಹುಲ್ ಗಾಂಧಿಗೆ ವಿಶ್

National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ. ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...

‘ರಾಜ್ಯಾಭಿವೃದ್ಧಿ ದರ ಹೇಗೆ ಹೆಚ್ಚುತ್ತದೆ ಎಂದು ಸ್ವಯಂಘೋಷಿತ ಆರ್ಥಿಕ ತಜ್ಞ “ಸಾಲ”ರಾಮಯ್ಯನವರೇ ಹೇಳಬೇಕು’

Political News: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ ಹೊರತು, ರಾಜ್ಯ ಅಭಿವೃದ್ಧಿಯಾಗುವುದು ಎಂಬುದು ಬಲು ದೂರದ ಮಾತು....

“ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಜನ ವಿರೋಧಿ ಬೋಗಸ್ ಬಜೆಟ್”

Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಟ್ಟು ₹15,145 ಕೋಟಿ ಅನುದಾನ: ಸಚಿವ ದಿನೇಶ್ ಗುಂಡೂರಾವ್

Political News: ಇಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್‌ ಮಂಡಿಸಲಾಗಿದೆ. ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ...

‘ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಆದರೆ ಬಿಜೆಪಿಗರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ’

Political News: ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ...

‘ಇದು ದೇವೇಗೌಡರ ಜಿಲ್ಲೆ, ಇಲ್ಲಿ ಕಾಂಗ್ರೆಸ್‌ಗೆ ಅನುಕೂಲ ಆಗಲ್ಲ ಅಂತ ನಮ್ಮ ಜಿಲ್ಲೆಯನ್ನು ಕಡೆಗಣಿಸಿದ್ದಾರೆ’

Hassan News: ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಬಜೆಟ್ ಬಗ್ಗೆ ಮಾತನಾಡಿದ್ದು, ನಿರಾಸೆ ವ್ಯಕ್ತಪಡಿಸಿದ್ದಾರೆ. ಸಿಎಂ ಅವರು ಹದಿನೈದನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದಲ್ಲೇ ಹಾಸನ ಜಿಲ್ಲೆ ಪ್ರವಾಸೋದ್ಯಮ ಜಿಲ್ಲೆಯಾಗಿದೆ. ವಿದೇಶಿಗರು, ಎಲ್ಲರನ್ನೂ ಆಕರ್ಷಿಸುವ ಯಾವುದಾದರೂ ಜಿಲ್ಲೆಯಿದ್ದರೆ ಅದು ಹಾಸನ ಜಿಲ್ಲೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೈ ಬಿಟ್ಟಿದ್ದಾರೆ. ತೋಟಗಾರಿಕಾ ಕಾಲೇಜು ನೀಡಿಲ್ಲ. ಈ ಜಿಲ್ಲೆಯನ್ನು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img