Friday, July 4, 2025

ರಾಜಕೀಯ

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

political news ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ  ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು  ಮಅರಿಕೊಳ್ಳುತ್ತೇವೆ ನೀವೆ...

ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ ಆಪ್ ಪಕ್ಷ

Political news ಆಡಳಿತ ಸರ್ಕಾರದಿಂದ ಜನರಿಗೆ  ಹಲವಾರು ರೀತಿಯಲ್ಲಿ  ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ  ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ  ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ‌ ಶಾಸಕರ ಮೇಲೆ ಕಮೀಷನ್...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆಯಲ್ಲಿ ಲೋಪ

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭದ್ರತೆಯಲ್ಲಿ ಭಾರೀ ಲೋಪವಾಗಿದೆ. ವ್ಯಕ್ತಿಯೊಬ್ಬರು ಭದ್ರತಾ ಕವಚವನ್ನು ಮುರಿದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತಬ್ಬಿಕೊಂಡರು. ನಂತರ ಕಾರ್ಮಿಕರು ಆ ವ್ಯಕ್ತಿಯನ್ನು ಹಿಡಿದು ಎಳೆದೊಯ್ದರು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರಾಹುಲ್...

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಎಲ್.ಟಿ ತಿಮ್ಮಪ್ಪ ಹೆಗಡೆ...

ಯತ್ನಾಳ್‌ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟೀಸ್

Bangalore news ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...

ಕಳೆದ 24 ಗಂಟೆಗಳಲ್ಲಿ ನನ್ನ ಮೇಲೆ 2 ಬಾರಿ ದಾಳಿಗೆ ಯತ್ನ : ಬಿಹಾರ ಸಿಎಂ ವಿರುದ್ಧ ಹರಿಹಾಯ್ದ ಅಶ್ವಿನಿ ಚೌಬೆ

ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಕ್ಸರ್‌ನಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಮೇಲೆ ಎರಡು ಬಾರಿ ದಾಳಿಗೆ ಯತ್ನಗಳು ನಡೆದಿವೆ ಎಂದು ಆರೋಪಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಚೌಬೆ ಅವರು "ಸೋಮವಾರ ಬಕ್ಸರ್‌ನಲ್ಲಿ ರೈತರ ಮೇಲಿನ ದೌರ್ಜನ್ಯದ ವಿರುದ್ಧ ಒಂದು ದಿನದ ಉಪವಾಸ...

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್ ವೈ ಜೊತೆ ನಮೋ ಸಮಾಲೋಚನೆ..!

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...

ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ

ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
- Advertisement -spot_img

Latest News

Health Tips: ತುಳಸಿ ಕಶಾಯ ಸೇವನೆಯ ಲಾಭ ತಿಳಿದರೆ ಆಶ್ಚರ್ಯ ಪಡ್ತೀರಾ..

Health tips: ತುಳಸಿಗೆ ಹಿಂದೂ ಧರ್ಮದಲ್ಲಿ ತನ್ನದೇ ಆದ ಸ್ಥಾನಮಾನವಿದೆ. ತುಳಸಿಯನ್ನು ದೇವಿಯ ರೂಪವಾಗಿ ನಾವು ಪೂಜಿಸುತ್ತೇವೆ. ತುಳಸಿ ಗಿಡಕ್ಕೆ ಪ್ರತಿದಿನ ನೀರೆರೆದು, ಪೂಜೆ ಮಾಡುತ್ತೇವೆ....
- Advertisement -spot_img