Monday, July 6, 2026

ರಾಜಕೀಯ

ತೃಣಮೂಲ ಕಾಂಗ್ರೆಸ್ ಸಂಸದ ಸ್ಥಾನಕ್ಕೆ ಮಿಮಿ ಚಕ್ರವರ್ತಿ ರಾಜೀನಾಮೆ

National Political News: ಜಾಧವ್‌ಪುರದ ಸಂಸದೆ ಮಿಮಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಯಕತ್ವದಲ್ಲಿ ಭಿನ್ನಾಭಿಪ್ರಾಯವಿದ್ದ ಕಾರಣ ಮಿಮಿ ರಾಜೀನಾಮೆ ನೀಡಿದ್ದರೆನ್ನಲಾಗಿದೆ. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈ ರಾಜೀನಾಮೆಯನ್ನು ಸ್ವೀಕರಿಸಿಲ್ಲ. ನಟಿ, ಸಂಸದೆಯಾಗಿರುವ ಮಿಮಿ, ತನಗೆ ಎಲ್ಲಿ ನೆಮ್ಮದಿ ಸಿಗುತ್ತೆದಯೋ, ಅಲ್ಲೇ ತಾನಿರುವುದಾಗಿ ಹೇಳಿದ್ದಾರೆ. ಅಂದರೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿ...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು

Political News: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ.ಸತ್ಯನಾರಾಯಣ ತಂಡದವರು ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜ್ವರ ಮತ್ತು ಗಂಟಲು ನೋವು ಇದ್ದ ಕಾರಣ ದೇವೇಗೌಡರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದರ ಜೊತೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದ್ದು. ಆದರೆ ಇದೀಗ ದೇವೇಗೌಡರು ಸುಧಾರಿಸಿಕೊಳ್ಳುತ್ತಿದ್ದು, ಬೇಗ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಟ್ವೀಟ್...

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ...

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ

Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...

ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡರಿಂದ ಫುಲ್ ಟ್ವಿಸ್ಟ್

Tumakuru News: ತುಮಕೂರು: ತುಮಕೂರಿನಲ್ಲಿ ಟಿಕೆಟ್ಗಾಗಿ ಗುದ್ದಾಟ ಮುಂದುವರೆದಿದ್ದು, ಒಂದೆಡೆ ಸೋಮಣ್ಣಗೆ ಟಿಕೆಟ್ ಕೊಡಿಸಲು ಜಿ.ಎಸ್ ಬಸವರಾಜು ಹರಸಾಹಸ ಪಡುತ್ತಿದ್ದರೆ, ಮತ್ತೊಂದೆಡೆ ಮುದ್ದಹನುಮೇಗೌಡ ಪರ ಶಾಸಕ ಸುರೇಶ್ ಗೌಡ ಬ್ಯಾಟ್ ಬಿಸಿದ್ದಾರೆ. ಮಾಧುಸ್ವಾಮಿ ವಿರುದ್ಧವೂ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದು, ಬಸವರಾಜು ಯಾರೊ ಒಬ್ಬರನ್ನ‌ ಹಿಡ್ಕೊಂಡು ಓಡಾಡ್ಬಾರ್ದು. ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ ಎಂದಿದ್ದಾರೆ. ಸೋಮಣ್ಣನವರು ಕಳೆದ 2019 ರ...

ಉದ್ಯೋಗ ಸೃಷ್ಟಿಸದ ಇನ್ಫೋಸಿಸ್, ಏರ್‌ಪೋರ್ಟ್ ಬಗ್ಗೆ ಬೆಲ್ಲದ ಅಸಮಾಧಾನ

Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್‌ ಹಾಗೂ ಏರ್‌ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ...

ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಜೆಡಿಎಸ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ...

ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ

Political News: ಸ್ವಾತಂತ್ರ್ಯ ಬಂದು 60 ವರ್ಷಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದವರು ಕಾಂಗ್ರೆಸ್ ಪಕ್ಷದವರು. ಆದರೆ ಈ ನಾಡಿನಲ್ಲಿರುವ, ದೇಶದಲ್ಲಿರುವ ಬಡವರು ಬಡವರಾಗಿಯೇ ಉಳಿದಿರಲು ಕಾರಣಕರ್ತರೇ ಕಾಂಗ್ರೆಸ್ಸಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕನಿಷ್ಠ 20 ವರ್ಷಗಳ ಹಿಂದೆ ನಮ್ಮ ರಾಜ್ಯ ಹೋಗಿದೆ....

ದೆಹಲಿ ಸಿಎಂಗೆ 6ನೇ ಬಾರಿಗೆ ED ಸಮನ್ಸ್: ಎಲ್ಲ ರಾಜಕೀಯ ಪ್ರೇರಿತ ಎಂದ ಕೇಜ್ರಿವಾಲ್

National Political News: ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ 6ನೇ ಬಾರಿಗೆ ಸಮನ್ಸ್ ನೀಡಿದೆ. ಇದೇ ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ. ನವೆಂಬರ್‌ನಿಂದ ಹಿಡಿದು ಇಲ್ಲಯವರೆಗೂ 6 ಬಾರಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಆದರೆ ಇಲ್ಲಿಯವರೆಗೂ ಕೇಜ್ರಿವಾಲ್ ನೆಪ ಹೇಳುತ್ತಲೇ, ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ. ಹಾಗಾಗಿ...

ಲಾಠಿ ಚಾರ್ಜ್ ವೇಳೆ ಗಂಭೀರ ಗಾಯ, ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

Bengal News: ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ, ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಮ್ದಾರ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕಾಂತ್ ತಲೆಯಿಂದ ರಕ್ತ ಸೋರುತ್ತಿರುವ ದೃಶ್ಯ ಕೂಡ ಸಾಮಾಜಿಕ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img