Monday, July 6, 2026

ರಾಜಕೀಯ

ಜ್ಞಾನವ್ಯಾಪಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

National Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜ್ಞಾನವ್ಯಾಪಿ ಮಂದಿರಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಶಿಗೆ ತೆರಳಿದ್ದ ಯೋಗಿ ಆದಿತ್ಯನಾಥ್, ಕಾಶಿ ವಿಶ್ವೇಶ್ವರನ ದರ್ಶನ ಮಾಡಿದರು. ಬಳಿಕ ಜ್ಞಾನವ್ಯಾಪಿ ಮಂದಿರದ ಕೆಳಮಹಡಿಯಲ್ಲಿರುವ ದೇವಸ್ಥಾನದಲ್ಲಿ, ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಪ್ರಧಾನಿ ಮೋದಿ, ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು,...

ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ

National Political News: ಕೆಲ ದಿನಗಳಿಂದ ಹಲವು ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದೀಗ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ, ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ತೊರೆದಿದ್ದಾರೆ. ಬಳಿಕ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾಸ್ತ್ರಿ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು...

ರಾಜಕೀಯ ಗಣ್ಯರನ್ನು ಭೇಟಿಯಾದ ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್‌ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕಾರ್ತಿಕ್ ಮಹೇಶ್ ಈ...

‘ಸಿದ್ದರಾಮಯ್ಯ ಹೇಳುವುದನ್ನು ಕೇಳಿದರೆ, ಅವರು ಈಗಾಗಲೇ 10 ಸಲ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಿತ್ತು’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...

ಮೊದಲ ಬಾರಿ ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ ಕೇಂದ್ರ ಸಚಿವೆ

Political News: ಮೊದಲ ಬಾರಿ ಭಾರತದಲ್ಲಿ ಕೇಂದ್ರ ಸಚಿವೆಯೊಬ್ಬರು ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂದರ್ಶಿಸಿದ್ದಾರೆ. ಈ ಸಂದರ್ಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಜೀವನ ಪಯಣದ ಬಗ್ಗೆ ಹೇಳಿಕೊಂಡಿದ್ದಾರೆ. ಬುಡಕಟ್ಟು ಜನಾಂಗದಿಂದ ಬಂದಿರುವ ಮುರ್ಮು, ರಾಷ್ಟ್ರಪತಿ ಸ್ಥಾನದವರೆಗೂ ಹೇಗೆ ಬಂದರು, ಅವರ ಜೀವನ ಹೇಗಿತ್ತು....

ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ

Political News: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಾರೆ. ಮುಂಬೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆಯಾಗಿದ್ದು, ಇವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್‌ಸಿ ಅಮರ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೋಮವಾರದಂದು ಅಶೋಕ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅಶೋಕ್ ಚೌಹಾಣ್, ನಾನು...

ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ

Political News: ಮಾಜಿ ಸಚಿವ ಸಿಟಿ ರವಿ ಇಂದು ಅಯೋಧ್ಯೆಯ ರಾಮಲಲ್ಲಾ ದರ್ಶನ ಮಾಡಿದರು. ಪತ್ನಿ ಜೊತೆ ಬಾಲಕರಾಮನ ದರ್ಶನ ಮಾಡಿದ ಸಿ.ಟಿ. ರವಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಶ್ರೀರಾಮನ ದರ್ಶನ ಮಾಡಿ, ನನ್ನ ಕಂಗಳು ತೇವಗೊಂಡವು ಎಂದಿದ್ದಾರೆ. ಭವ್ಯ ಮಂದಿರದ ಮುಂದೆ ನಿಂತುಕೊಂಡವನಿಗೆ ಮೈಯೆಲ್ಲಾ ರೋಮಾಂಚನ, ಜೀವನ ಪಾವನವಾದ ಭಾವ. ಅಯೋಧ್ಯಾ ರಾಮ...

ರೋಹಣ್ಣ ಭೋಪಣ್ಣಗೆ 50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್...

ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಫ್ಲೆಕ್ಸ್ ವಿಚಾರಕ್ಕಾಗಿ ಬಡಿದಾಟ

Kolar News: ಕೋಲಾರ: ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ ಎಚ್ ಮುನಿಯಪ್ಪ ಬಣದ ನಡುವೆ ಗಲಾಟೆ ನಡೆದಿದೆ. ಬ್ಯಾನರ್‌ನಲ್ಲಿ ನಾಯಕರ ಪೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ನಡೆದಿದ್ದು, ಬ್ಯಾನರ್ ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಬೆಂಬಲಿಗರ ಪೋಟೋ ಹಾಕಿಲ್ಲವೆಂದು ಆರೋಪಿಸಿ, ಗಲಾಟೆ ಮಾಡಲಾಗಿದೆ.  ಕೋಲಾರ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img