Sunday, July 5, 2026

ರಾಜಕೀಯ

ಸಂಸದರ ಜೊತೆ ಪಾರ್ಲಿಮೆಂಟ್ ಕ್ಯಾಂಟೀನ್‌ನಲ್ಲಿ ಊಟ ಸವಿದ ಪ್ರಧಾನಿ ಮೋದಿ

Political News: ಪ್ರಧಾನಿ ನರೇಂದ್ರ ಮೋದಿ, ಸಂಸದರ ಜೊತೆ ಸೇರಿ, ಸಂಸತ್ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದಾರೆ. ಸಂಸತ್‌ ಕ್ಯಾಂಟೀನ್‌ಗೆ ಆಗಮಿಸಿದ ಮೋದಿ, ಎಲ್ಲ ಸಂಸದರಿಗೂ ತಮ್ಮ ಜೊತೆ ಊಟಕ್ಕೆ ಬರಲು ಆಹ್ವಾನಿಸಿದಾಗ, ಎಲ್ಲ ಸಂಸದರು ಆಶ್ಚರ್ಯವಾಗಿದ್ದಾರೆ. ಯಾಕೆ ಆಶ್ಚರ್ಯವಾಗಿದ್ದಾರೆ ಅಂದ್ರೆ, ಬನ್ನಿ ನಿಮಗೆಲ್ಲರಿಗೂ ನಾನು ಶಿಕ್ಷೆ ವಿಧಿಸಲಿದ್ದೇನೆ ಎಂದು ಮೋದಿ ಕರೆದಿದ್ದಾರೆ. ಮೋದಿಯ ಈ ಮಾತು...

ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..

Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....

ನಿಖಿಲ್, ಸುಮಲತಾ, ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಜಿ.ಟಿ.ಡಿ. ಸ್ಪಷ್ಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು,  ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್‌.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ...

ಕಾಂಗ್ರೆಸ್‌ಗೆ ಸೇರಲಿದ್ದಾರೆ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು..!

Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು...

ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..

Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...

‘ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ’

Political News: ತೆರಿಗೆ ಪಾಲು, ಅನುದಾನದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ಸಿಗರು ನಾಳೆ ದೆಹಲಿ ಚಲೋ ಯಾತ್ರೆ ಹೊರಟಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ...

‘ಪ್ರಜ್ವಲ್ ರೇವಣ್ಣರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ’

Hassan News: ಹಾಸನ : ಇಂದು ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬಿಜೆಪಿ ಕಾರ್ಯಕರ್ತರು  ನನ್ನ ಪರವಾಗಿ  ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ ಎಂದು ಹಾಸನ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ವೇಣುಗೋಪಾಲ್, ಭಾರತೀಯ ಜನತಾ ಪಾರ್ಟಿ ಹಾಸನ ಜಿಲ್ಲೆಯಲ್ಲಿ ಮಾನ್ಯ ಪ್ರೀತಮ್ ಗೌಡ, ...

‘ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು..? ಅದು ಧಾರ್ಮಿಕ ಸಂಕೇತ ಅಷ್ಟೇ..’

Hassan Political News: ಹಾಸನ: ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ಲೋಕಸಭಾ ಚುನಾವಣೆಗೆ ನಾನು ಮೊದಲಿನಿಂದಲೂ ಸಕ್ರಿಯವಾಗಿದ್ದೇನೆ. ಜನರಿಗೆ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿದ್ದೇನೆ. ಆಗಿಂದಾಗ್ಗೆ ಎಲ್ಲಾ ಭಾಗಕ್ಕೆ ಭೇಟಿ ನೀಡಿ ಜನರ ಜೊತೆ ಇದ್ದೇನೆ. ಮೈತ್ರಿ ಸ್ಥಾನ ಹಂಚಿಕೆ ದೇವೇಗೌಡರು, ಕುಮಾರಸ್ವಾಮಿ, ಬಿಜೆಪಿ ವರಿಷ್ಠರು ಕುಳಿತು ತೀರ್ಮಾನ ಮಾಡ್ತಾರೆ....

ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ: ಮತ್ತೊಮ್ಮೆ ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ

Chikkodi News: ಚಿಕ್ಕೋಡಿ : ನಾನು ಯಾವುದೇಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ ಎಂದು ಶಾಸಕ ಲಕ್ಷ್ಮಣ್ ಜಾರಕಿಹೊಳಿ ಮತ್ತೊಮ್ಮೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾತನಾಡಿದ ಸವದಿ,  ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿಯಾದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img