Sunday, July 5, 2026

ರಾಜಕೀಯ

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಸಾಹುಕಾರ..?: ಸಾಕ್ಷಿಯಾದ ಸವದಿ ಬರ್ತಡೇ ಬ್ಯಾನರ್

Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ. ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...

ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ

National News: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ಬಿಜೆಪಿಯ ಅಮಿತ್‌ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ...

‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’

Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು...

ಪದೇ ಪದೇ ಒಂದೇ ಪ್ರಾಡಕ್ಟ್ ಲಾಂಚ್ ಮಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ: ರಾಹುಲ್ ಬಗ್ಗೆ ಮೋದಿ ವ್ಯಂಗ್ಯ

Political News: ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ಏನೇ ನಿರ್ಣಯವಿದ್ದರೂ ಅದು ಒಂದು ಕುಟುಂಬವೇ ನಿರ್ಧರಿಸುತ್ತದೆ. ಒಂದು ಕುಟುಂಬದಿಂದ ಒಳ್ಳೆಯ ರಾಜಕಾರಣಿ ಗೆದ್ದರೆ, ಅದನ್ನು ನಾನು ಸ್ವಾಗತಿಸುವೆ. ಆದರೆ ಒಂದೇ ಪ್ರಾಡಕ್ಟನ್ನು ಪದೇ ಪದೇ ಲಾಂಚ್ ಮಾಡುತ್ತಿದ್ದಾರೆ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ...

ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ, ಚುನಾವಣೆ ಬಂದ್ರೆ ಸಾಕು ಇವರ ಆಟ ಚಾಲು ಆಗತ್ತೆ: ಸಚಿವ ತಿಮ್ಮಾಪುರ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. ಗಲಾಟೆ ಗಲಭೆ ಎಬ್ಬಿಸೋದು ಬಿಜೆಪಿ ಕೆಲಸ. ಡಿಕೆ ಸುರೇಶ ನಮ್ಮ ಭಾಗಕ್ಕೆ ಅನ್ಯಾಯ ಆಗ್ತಿದೆ ಅನ್ನೋದನ್ನ ಹೇಳಿದ್ದಾರೆ. ಅದನ್ನ ಇವರೆಲ್ಲ ದೇಶ ವಿಭಜನೆ ಮಾಡ್ತಾರೆ ಎಂದು ತಿರಚಿದ್ದಾರೆ. ಇವರು ಯಾವ ದೇಶ ಕಟ್ಟಿದ್ದಾರೆ..?  ದೇಶದಲ್ಲಿ ಅಲ್ಲೋಲ...

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ “ಜಗದೀಶ ಶೆಟ್ಟರ್” ಮಿಂಚಿನ ಸಂಚಾರ…

Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಂದು ಕುಂದಗೋಳ ತಾಲೂಕಿನಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಬಿಜೆಪಿಗೆ ಮರು ಸೇರ್ಪಡೆಯಾಗಿ ನಿನ್ನೆ ರಾತ್ರಿಯಷ್ಟೇ ಜಿಲ್ಲೆಯ ಎಲ್ಲ ನಾಯಕರು ಸಭೆ ನಡೆಸಿದ ಮರುದಿನವೇ ಪಕ್ಷ ಸಂಘಟನೆಗಾಗಿ ಗ್ರಾಮದತ್ತ ಜಗದೀಶ ಶೆಟ್ಟರ್ ಅವರು ಧುಮಿಕಿರುವುದು ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ. ಕುಂದಗೋಳ ತಾಲೂಕಿನ...

ಲೋಕಸಭೆ ಚುನಾವಣೆಗಾಗಿ ಹುಬ್ಬಳ್ಳಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು

Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್...

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್

Political News: ಬೆಂಗಳೂರು: ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರನ್ನು ಮೇಲುಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಸ್ತುವಾರಿಗಳ ಪಟ್ಟಿ ಹೀಗಿದೆ: *ಯಲಹಂಕ:...

ರಾಜ್ಯಕ್ಕೆ ಅನ್ಯಾಯವಾಗಿದರೂ ಒಬ್ಬ ಸಂಸದರೂ ಧ್ವನಿ ಎತ್ತಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್..!

Hubli News: ಹುಬ್ಬಳ್ಳಿ: ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ಒಬ್ಬ ಸಂಸದರೂ ಧ್ವನಿ ಎತ್ತಲಿಲ್ಲ ಎಂದು ಹುಬ್ಬಳ್ಳಿ ಹೊರವಲಯದಲ್ಲಿ ಡಿಸಿಎಮ್ ಡಿ.ಕೆ ಶಿವಕುಮಾರ್ ಹೇಳಿದರು. ವಿಜಯಪುರ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೊರವಲಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂಚೂರು ಅನುದಾನ ಕೊಡಲಿಲ್ಲ. ನೀರಾವರಿಗೆ 5,200 ಕೋಟಿ ಅನುದಾನ ಘೋಷಣೆ ಮಾಡಿತ್ತು....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img