Sunday, July 6, 2025

ರಾಜಕೀಯ

ದೆಹಲಿಗೆ ಆಗಮಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ...

ಮಂಡ್ಯಕ್ಕೆ ಆಗಮಿಸಲಿರುವ ಪಂಚರತ್ನ ರಥಯಾತ್ರೆ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...

ರಾಜ್ಯದಲ್ಲಿ ಜನತಾದಳ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ : ಹೆಚ್.ಡಿ..ಕುಮಾರಸ್ವಾಮಿ

ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್

ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಸಂತೋಷ್ ಜೀ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ  ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...

ಇಂದು ಕುಮಾರಸ್ವಾಮಿ 64ನೇ ವರ್ಷದ ಹುಟ್ಟುಹಬ್ಬ : ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ....

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...

ಪ್ರಜಾಕೀಯದಿಂದ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ..!!

ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img