Sunday, July 5, 2026

ರಾಜಕೀಯ

‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ತಮ್ಮ ಆಕ್ರೋಶ ಹೊರಹಾಕಿದ್ದಾರೆ’

Political News: ಡಿ.ಕೆ.ಸುರೇಶ್ ದೇಶ ಇಬ್ಭಾಗವಾಗುವ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್‌ನ ಹಲವು ನಾಯಕರು ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಿಎಂ ಕೂಡ ಹೀಗೆ ಹೇಳಿದ್ದು, ದೇಶ ವಿಭಜನೆಯಾಗಬೇಕು ಎಂದು ನಾವು ಯಾರೂ ಬಯಸುವುದಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ಅವರು...

ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ಘೋಷಣೆ

Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...

‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’

Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್'ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ. ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್'ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ...

ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...

ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...

ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

New Delhi News: ದೆಹಲಿ: ಬಜೆಟ್‌ ಹಂಚಿಕೆಯಲ್ಲಿ ಪಕ್ಷಪಾತ ಆರೋಪ ಮಾಡಿರುವ ಕಾಂಗ್ರೆಸ್‌ ಪಕ್ಷದ ಲೋಕಸಭಾ ಸದಸ್ಯ ಡಿ ಕೆ ಸುರೇಶ್‌ ಅವರು ದಕ್ಷಿಣದ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ್ದಾರೆ. ಈ ಹೇಳಿಕೆ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು...

ಉತ್ತರ ಭಾರತದ ಅಭಿವೃದ್ಧಿಗೆ ನನ್ನದೂ ವಿರೋಧವಿದೆ- ಸಚಿವ ಸಂತೋಷ್ ಲಾಡ್

Hubli Political News: ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿ ದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ...

ಜಾರ್ಖಂಡನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್

National Political News: ಚಂಪೈ ಸೊರೇನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಾಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚಂಪೈ ಸೊರೆನ್ ಚಾರ್ಖಂಡ್‌ನ ಹೊಸ ಸಿಎಂ ಆಗಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್‌ನಲ್ಲಿ...

ಸರ್ಕಾರ ಪತನವಾಗುವ ಬಗ್ಗೆ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟ ಸಚಿವ ಸಂತೋಷ್ ಲಾಡ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ. ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...

ಡಿ.ಕೆ.ಸುರೇಶ್ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ: ತಮ್ಮನ ಪರ ಡಿಕೆಶಿ ಬ್ಯಾಟಿಂಗ್

Political News: ನಿನ್ನೆ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ಹೀಗೆ ಮಾಡಿದರೆ, ನಾವು ಮುಂದೊಂದು ದಿನ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದ ಬಗ್ಗೆ, ಸುರೇಶ್ ಬಗ್ಗೆ ಆಕ್ರೋಶ ಹೊರಹಾಕಿದ್ದರು. ಈ ಬೆಳವಣಿಗೆ ನಡುವೆ, ತಮ್ಮನ ಪರ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img