Sunday, July 5, 2026

ರಾಜಕೀಯ

ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

Sports News: ಕನ್ನಡಿಗ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ರೋಹನ್ ಬೋಪಣ್ಣನಿಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ...

ವಾರ್ಡ್ ನಂ.34ರಲ್ಲಿ ವಿವಿಧ ಕಾಮಗಾರಿಗಳಿಗಾಗಿ 8.65 ಕೋಟಿ ರೂ. ಬಿಡುಗಡೆ: ಸಚಿವ ಸಂತೋಷ ಲಾಡ್ ಚಾಲನೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ 34 ರಲ್ಲಿ, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೂಮಿಪೂಜೆ ನೇರವೇರಿಸಿದ್ದಾರೆ. ವಾರ್ಡ್ 34 ರ ಸದಸ್ಯರಾದ ಮಂಗಳಮ್ಮ ಗೌರಿ ಅವರ ಅನುದಾನದಲ್ಲಿ, 8.65 ಕೋಟಿ ವೆಚ್ಚದಲ್ಲಿ, 8 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ 34 ನೇ...

ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದಾರೆ. ಹೈಕಮಾಂಡ್ ನಿರ್ಧಾರ ನಾವು ಸ್ವಾಗತ ಮಾಡ್ತೀವಿ ಎಂದ ಬೆಲ್ಲದ್, ಧಾರವಾಡ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದಾರೆ.  ಯಾವ ಉಹಾಪೋಹ ಇಲ್ಲ. ನಮ್ಮ ನಾಯಕರು ಜೋಶಿ ಅವರು. ಅವರೇ...

‘ಲಕ್ಷ್ಮಣ ಸವದಿ ಅವರಲ್ಲಿ ನಮ್ಮ ವೈಚಾರಿಕತೆ ರಕ್ತವಿದೆ. ಅವರು ಬಂದರೂ ನಮ್ಮ ಸ್ವಾಗತವಿದೆ’

Hubli News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರೋದು ಖುಷಿ ತಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಶೆಟ್ಟರ್ ಘರ್ ವಾಪ್ಸಿ ಕುರಿತು ನನಗೆ ಹೇಳಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದೊಡ್ಡವರ ಜೊತೆಗೆ ಸಭೆ ಇತ್ತು, ಹಾಗಾಗಿ ಶೆಟ್ಟರ್ ಬಿಜೆಪಿ ಸೇರ್ಪಡೆಗೆ...

ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ....

ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಾಯಕತ್ವದ ಬಗ್ಗೆ ಶೆಟ್ಟರ್‌ ತಮ್ಮ ಅನಿಸಿಕೆ ತಿಳಿಸಿದ್ದಾರೆ. https://youtu.be/5hUq9xCx0pk ಸಿಎಂ ಸಿದ್ದರಾಮಯ್ಯ ಅವರು...

‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೋದ ಬಗ್ಗೆ ಮಮತ್ತು ಕಾಂಗ್ರೆಸ್ ಬಿಟ್ಟು ಬಂದ ಬಗ್ಗೆ ಶೆಟ್ಟರ್ ವಿವರಿಸಿದ್ದಾರೆ. https://youtu.be/PYe598wVC7A ಜಗದೀಶ್ ಶೆಟ್ಟರ್...

ಶೆಟ್ಟರ್ ಅವರನ್ನು ಇಕ್ಕಟ್ಟಿಕೆ ಸಿಲುಕಿಸಿದ ವಿಚಾರವಾದರೂ ಏನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಾವ ವಿಚಾರ ಅವರನ್ನು ಇಕ್ಕಟ್‌ಟಿಗೆ ಸಿಲುಕಿಸಿತ್ತು ಅನ್ನೋ ಬಗ್ಗೆ ಶೆಟ್ಟರ್ ಹೇಳಿಕೆ ನೀಡಿದ್ದಾರೆ. https://youtu.be/2oACwIieSnc ಬಿಜೆಪಿ ಬಿಟ್ಟು...

ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಈ ಬಗ್ಗೆ ಶೆಟ್ಟರ್ ಏನು...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img