Saturday, July 4, 2026

ರಾಜಕೀಯ

‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...

ಕಾಂಗ್ರೆಸ್‌ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ‌:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕಾಂಗ್ರೆಸ್‌ನ ಚಿಲ್ಲರೆತನಕ್ಕೆ ಬಾಲಿಶತನಕ್ಕೆ ಒಂದು ಮಿತಿ ಇರಬೇಕು. ನಾನೂ ಮೂವತ್ತು ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಸುರ್ಜೇವಾಲ ಹೇಳಿಕೆ ಅತ್ಯಂತ ಬಾಲಿಶ ಮತ್ತು ಚೈಲ್ಡಿಶ್ ಹೇಳಿಕೆ. ಅವರು ಈ ಬಗ್ಗೆ ದಾಖಲೆಗಳನ್ನು ಕೊಡಬೇಕು ಇಲ್ಲವಾದ್ರೆ ನಾನೂ ಕಾನೂನಿನ ಮುಖಾಂತರ ಅವರ ಮೇಲೆ...

‘ಇದು ಮುಂದುವರಿದರೆ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಈ ನಾಡಿನ ಪ್ರಭುಗಳಿಗೆ ಮೋಸ ಮಾಡಿದಂತಾಗುತ್ತದೆ’

Political News: ಸಿಎಂ ಸಿದ್ದರಾಮಯ್ಯ ಅವರು, ಪ್‌ರಧಾನಿ ಮೋದಿ ವಿರುದ್ಧ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದು, ಅಲ್-ಜಝೀರಾ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ಟ್ವೀಟ್ ಮಾಡಿ, ಪ್ರಧಾನಿ ಮೋದಿ ಬಣ್ಣವನ್ನು ಬಿ.ವಿ.ಆರ್ಯಸುಬ್ರಮಣ್ಯಂ ಎಂಬುವವರು ಬಯಲು ಮಾಡಿದ್ದಾರೆಂದು ಹೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ...

ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ತೆರವುಗೊಳಿಸಿದ ಪೊಲೀಸರ ವಿರುದ್ಧ ಹಿಂದೂಪರ ಸಂಘಟನೆ ಆಕ್ರೋಶ

Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ. ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...

ವೇದಿಕೆಯಲ್ಲೇ ಮಗನಿಗೆ ಗದರಿದ ರೇವಣ್ಣ: ತಂದೆಯ ಆವಾಜ್‌ಗೆ ಪ್ರಜ್ವಲ್ ಸೈಲೆಂಟ್

Hassan News: ಹಾಸನದ ಬೆಲೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಚಿವ, ಹೆಚ್.ಡಿ.ರೇವಣ್ಣ ಭಾಷಣ ಮಾಡುವ ವೇಳೆ, ಪ್ರಜ್ವಲ್ ಮೇಲೆ ಗರಂ ಆಗಿದ್ದಾರೆ. ರೇವಣ್ಣ ಭಾಷಣ ಮಾಡುವ ವೇಳೆ, ಕೊಬ್ಬರಿಗೆ ರಾಜ್ಯ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಕೇಂದ್ರ ಬೆಂಬಲ ಬೆಲೆ ಘೋಷಿಸಿದೆ. 13,500 ರೂ ಕೇಂದ್ರ ಸರ್ಕಾರ, 1,500...

‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ...

‘ಗಾಂಧಿಜಿಯವರ ಪಾದಯಾತ್ರೆ ಬಳಿಕ ವಿಶ್ವದಲ್ಲಿಯೇ ಭಾರತ್ ಜೋಡೋ ಯಾತ್ರೆ ಅತೀ ದೊಡ್ಡ ಯಾತ್ರೆ’

Hubballi political News: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ತೆ.ಪಾಾಟೀಲ್, ಕಾಂಗ್ರೆಸ್ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಕಾಂಗ್ರೆಸ್ ಮನಸ್ಸಿದ್ದವರು ಕಾಂಗ್ರೆಸ್ ಸೇರಲು ಇದು ಪರ್ವಕಾಲ ಎಂದು ಹೇಳುವ ಮೂಲಕ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೆನಕೊಪ್ಪ ಅಂತ ಯುವಕರು ಕಾಂಗ್ರೆಸ್ ಬರಬೇಕು ಅಂತ ಪರೋಕ್ಷವಾಗಿ ಆಫರ್ ಹೆಚ್.ಕೆ.ಪಾಟೀಲ್ ಆಫರ್ ನೀಡಿದ್ದಾರೆ. ರಾಷ್ಟ್ರದ...

‘ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಇಷ್ಟು ದಿನ ಮಾಡಿದ್ರು’

Hassan Political News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದು, ರಾಜ್ಯ ಸರ್ಕಾರ ಸಾಮಾಜಿಕ ‌ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದಿದ್ದಾರೆ. ಅಲ್ಲದೇ, ಈಗಿರುವ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲೇ ಬಹಳ ಜನ ಇದ್ದಾರೆ. ನಾನು ಸಿಎಂ ಆಗಿದ್ದಾಗ ಎಂ.ಪಿ.ಪ್ರಕಾಶ್ ಅವರ ನೇತೃತ್ವದಲ್ಲಿ ಕಮಿಟಿ...

ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು

National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಅನುಮತಿ ಪಡೆದ ಮಾರ್ಗವನ್ನು ಬಿಟ್ಟು, ಬೇರೆ ಮಾರ್ಗದಿಂದ ಯಾತ್ರೆ ಹೊರಟಿದ್ದರ್ರೆ, ಅಸ್ಸಾ ಪೊಲೀಸರು, ನ್ಯಾಯ ಯಾತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂನ ಜರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯ ಯಾತ್ರೆಯ ತಂಡ, ಯಾವ ಮಾರ್ಗದಿಂದ...

ಅಯೋಧ್ಯಾ ರಾಮಮಂದಿರ ಕಾರ್ಯಕ್ರಮ :ಗರ್ಭಗುಡಿಯಲ್ಲಿ ಪ್ರತಿಷ್ಠಾಪಿತನಾದ ರಾಮಲಲ್ಲಾ

National News: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಗಳು ಶುರುವಾಗಿದ್ದು, ಇಂದು ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಮೆರವಣಿಗೆ ಮಾಡಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ನಮ್ಮ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡ, ಕೆತ್ತಿದ ರಾಮಲಲ್ಲಾ ಮೂರ್ತಿಯನ್ನು, ಪೂಜೆ ಮಾಡಿ, ಪದ್ಧತಿಪ್ರಕಾರವಾಗಿ, ಅಯೋಧ್ಯೆಯ ರಾಮಮಂದಿರ ಗುರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಕ್ರೇನ್‌ನಲ್ಲಿ ಬಂದ ರಾಮಲಲ್ಲಾನನ್ನು ಚೆಂಡೂಹೂವಿನಿಂದ ಅಲಂಕರಿಸಲಾಗಿತ್ತು. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು 4...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img