Saturday, July 4, 2026

ರಾಜಕೀಯ

ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ.  ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....

‘ಇಂಥ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ?’

Political News: ಸಾಮಾಜಿಕ ಜಾಲತಾಣದಲ್ಲಿ ಕಾಲಿಲ್ಲದ ವೃದ್ಧೆಯೋರ್ವಳು, ರಸ್ತೆಯಲ್ಲಿ ತೆವಳಿಕೊಂಡು, ಆಕೆಗೆ ಬರುವ ವೇತನದ ಬಗ್ಗೆ ವಿಚಾರಿಸಲು, ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ ಎಂಬ ವೀಡಿಯೋ ಹರಿದಾಡುತ್ತಿದೆ. ಹಲವು ಬಿಜೆಪಿ ನಾಯಕರು ಈ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಅದೇ ರೀತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ, ತಮ್ಮ ಎಕ್ಸ್...

‘ಮಾಜಿ ಪಿಎಂ, ಹಾಲಿ ಪಿಎಂ ಕೊಟ್ಟ ಅನುದಾನದ ಲೆಕ್ಕವನ್ನು ಶ್ವೇತ ಪತ್ರದ ಮೂಲಕ ಬಿಡುಗಡೆ ಮಾಡಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ‌ ಮಾಡ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಬರೋ ತರಹ ಸುಳ್ಳು ಅರೋಪ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು ಹೇಳುತ್ತಿದ್ದಾರೆ. ಅನುದಾನವೂ ಕಡಿಮೆ...

ದೇವೇಗೌಡರರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದರ?: ಸಿಎಂ ಪ್ರಶ್ನೆ

Political News: ಇಂದು ದೇವದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ...

ನಾನು ಈಗ ಸ್ಪೀಕರ್. ರಾಜಕೀಯದ ಬಗ್ಗೆ ಕೇಳು ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ: ಯು.ಟಿ.ಖಾದರ್

Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...

ಇದೆಲ್ಲ ಬರೀ ಲೋಕಸಭೆ ಚುನಾವಣೆಗಾಗಿ ಮಾತ್ರ: ರಾಮಮಂದಿರ ಉದ್ಘಾಟನೆ ಬಗ್ಗೆ ಲಾಡ್ ಮಾತು

Political News: ಧಾರವಾಡ: ರಾಮ ಮಂದಿರ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಧಾರವಾಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕೆಲ ಸ್ನೇಹಿತರು ಈಗ ತಾನೇ ಬಂದು ನನಗೆ ಆಹ್ವಾನ ಮಾಡಿದ್ದಾರೆ. ಇತಿಹಾಸ ನೋಡಿದ್ರೆ ಆರ್ ಎಸ್ ಎಸ್ ಅಜೆಂಡಾ ಯಾವತ್ತೂ ರಾಮಮಂದಿರ ಇರಲಿಲ್ಲ. RSS ಶುರುವಾಗಿ ನೂರು ವರ್ಷ ಆಗಿದೆ. VHP ಆಗಲಿ RSS ಆಗಲಿ ಅಜೆಂಡಾ ಇರಲಿಲ್ಲ. 30ವರ್ಷದ...

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...

ಇವರು ರಾಜಕಾರಣ ಈ ಮಟ್ಡಕ್ಕೆ‌ಮಾಡ್ತಾ ಇರೋದರ ಬಗ್ಗೆ ನಾವು ತಲೆ‌ಕೆಡಸಿಕ್ಕೊಳ್ಳಲ್ಲ: ಹೆಚ್.ಕೆ.ಪಾಟೀಲ್

Dharwad News: ಧಾರವಾಡ : ಧಾರವಾಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮಾತನಾಡಿದ್ದು, ಸದನದಲ್ಲಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಕೃತಿ ಬಿಡುಗಡೆ ಬಗ್ಗೆ ಹೇಳಿಕೆ ನೀಡಿದ್ದಾರೆ. ನನ್ನ‌ ಐದು ಸಂಪುಟಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಭಾಪತಿ,ಸಭಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಹಲವಾರು ನಾಯಕರು ಭಾಗಿಯಾಗಿ ಶೋಭೆ ತಂದಿದ್ದಾರೆ. ಪ್ರಜಾಪ್ರಭುತ್ವದ ಪುನರುತ್ತಾನ ಸಲುವಾಗಿ ಮಾರ್ಗದರ್ಶನ ಮಾಡಿದರು. ಈ ಕಾರ್ಯಕ್ರಮ...

ಲೋಕಸಭಾ ಟಿಕೆಟ್‌ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಅಚ್ಚರಿ ಹೇಳಿಕೆ..!

Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್‌ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...

‘ರಾಮಮಂದಿರ ಉದ್ಘಾಟನೆ ಬಳಿಕ, ಒಂದು ದಿನ ಹೋಗಿ, ನಾನೂ ಅಯೋಧ್ಯಾ ರಾಮನ ದರ್ಶನ ಮಾಡುತ್ತೇನೆ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಿಂದ ದೂರವಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ಬೆಂಬಲ ಸೂಚಿಸಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಹಾಗಾಗಿ ಬಿಜೆಪಿಯ ಕೆಲ ನಾಯಕರು, ಸಿದ್ದರಾಮಯ್ಯ ಹಿಂದೂ ವಿರೋಧಿ, ರಾಮ ವಿರೋಧಿ ಎಂದಿದ್ದರು. ಇದೀಗ ಮತ್ತೆ ಸಿಎಂ ಟ್ವೀಟ್ ಮಾಡುವ ಮೂಲಕ, ತಾನು ರಾಮ ವಿರೋಧಿಯೂ ಅಲ್ಲ, ಹಿಂದೂ ವಿರೋಧಿಯೂ ಅಲ್ಲ....
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img