Tuesday, September 15, 2026

ರಾಜಕೀಯ

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ : ಲಾಡ್

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...

Political News: ಪಕ್ಷ ಬಿಟ್ಕೋಡು ಅಂದ್ರೆ ನಾನು ಬಿಟ್ಕೊಡ್ತೀನಿ: Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸಿಗದಿದ್ರೆ ಯಾವ ನಿರ್ಧಾರ ತೆಗೆದುಕ`ಳ್ಳುತ್ತಾರೆ ಎನ್ನುವ ಬಗ್ಗೆ ವಿವರಿಸಿದ್ದಾರೆ. https://youtu.be/VLA5kZP7JmI ನಾನು ಬಿಜೆಪಿ ಪಕ್ಷದ ಕಟ್ಟಾಳು. ರಾಜಕೀಯ ನಿಂತ ನೀರಲ್ಲ. ಇಂದು ನಾಳೆ ಮುಗಿಯುವ ವಿಷಯವಲ್ಲ. ನಮಗಿನ್ನು ಚಿಕ್ಕ ವಯಸ್ಸು, ಈ ಬಾರಿ ಅವಕಾಶ ಸಿಗದಿದ್ದಲ್ಲಿ, ಮುಂದಿನ ಬಾರಿ ಪ್ರಯತ್ನಿಸಬಹುದು. ಆದರೆ 1...

ಫೈರೋಜ್ ಪಠಾಣ್ ಮನೆಗೆ ಭೇಟಿ ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಕ್ಷಾ ರಾಮಯ್ಯ

Dharwad News: ಧಾರವಾಡ: ಕೆಲ ದಿನಗಳ ಹಿಂದೆ ಧಾರವಾಡದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ನಡೆದಿತ್ತು. ಇಂದು ಫೈರೋಜ್ ಮನೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಮಂಜುನಾಥ ಗೌಡಗೆ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಕೂಡಾ ಸಾಥ್ ನೀಡಿದ್ದಾರೆ. ಇದೇ ವೇಳೆ...

Political News: ಪಕ್ಷದ ವಿರೋಧಿ ಅಲೆ ನನ್ನ ಸೋಲಿಗೆ ಕಾರಣ: Induvalu Sachidananda Podcast

Political News: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಚುನಾವಣೆಯಲ್ಲಿ ಸೋಲಾಗಿದ್ದಕ್ಕೆ ಕಾರಣವೇನು ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/ObaqmUJq5As 2023ರಲ್ಲಿ ಸಚ್ಚಿದಾನಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ 42 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದರೂ, ಅವರು ಚುನಾವಣೆಯಲ್ಲಿ ಸೋಲನ್ನಪ್ಪಿದ್ದರು. ಪಕ್ಷ ವಿರೋಧಿ ಚಟುವಟಿಕೆಯೇ ಸೋಲಿಗೆ ಕಾರಣ ಅಂತಾರೆ ಸಚ್ಚಿದಾನಂದ. ಅವತ್ತು ಜನ ನನ್ನನ್ನು ನಂಬಲಿಲ್ಲ. ಆದರೂ...

ಪುತ್ತೂರು ಕೃಷ್ಣ.ಜೆ.ರಾವ್ ಕೇಸ್: ಸಂತ್ರಸ್ತೆಗೆ ತಿಂಗಳಿಗೆ 75 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಸೂಚನೆ

Political News: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣ.ಜೆ.ರಾವ್ ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವತಿಯ ಜೊತೆ ಲೈಂಗಿಕ ಸಂಬಂಧ ಹೊಂದಿ, ಮಗು ನೀಡಿರುವ ಪ್ರಕರಣದ ವಿಚಾರಣೆ ನಡೆದಿದ್ದು, ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆ ಮಗುವಿನ ಪಾಲನೆ ಪೋಷಣೆಗಾಗಿ ಕೃಷ್ಣ.ಜೆ.ರಾವ್ ಯುವತಿಗೆ ಪ್ರತೀ ತಿಂಗಳು 75 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ....

Political News: ದೇವೇಗೌಡ್ರು ಮಾತಾಡಿದ್ರೆ ಎಂಥವರಿಗೂ ಕಣ್ಣೀರು ಬರುತ್ತೆ : Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/6iDy3QNcFiE ಈ ಬಗ್ಗೆ ಮಾತು ಮುಂದುವರಿಸಿದ ಅವರು, ದೇವೇಗೌಡರ ಬಗ್ಗೆ ಮಾತನಾುವಷ್ಟು ನಾನು ದೊಡ್ಡವನಲ್ಲ. ಆದರೆ ನಾನು ಅವರ ಬಗ್ಗೆ ಹೇಳಬೇಕೆಂದರೆ, ಅವರು ಇಳಿ ವಯಸ್ಸಿನಲ್ಲಿ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುವ ಬಗ್ಗೆ ಯೋಚಿಸಿದ್ದಾರೆ....

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ...

Political News: ಯಡಿಯೂರಪ್ಪನವರ ಬಗ್ಗೆ ಸಚ್ಚಿದಾನಂದ ಏನಂದ್ರು?: Induvalu Sachidananda Podcast

Political News: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/M5VdfuPmuR8 ಯಡಿಯೂರಪ್ಪ ಸಾಹೇಬ್ರು ಅಂದ್ರೆ ಅವರು ರೈತ ನಾಯಕ, ರೈತ ಹೋರಾಟಗಾರರು, ಅಹೋರಾತ್ರಿ ಧರಣಿ. ವಿಶೇಷವಾಗಿ ಈ ರಾಜ್ಯದಲ್ಲಿ ರೈತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ, ಕೃಷಿ ವಿಚಾರದಲ್ಲಿ ಉತ್ತಮ ಬಜೆಟ್ ಮಂಡಿಸಿದ ಧೀಮಂತ...

ಸಮಸ್ಯೆ ಇದ್ದಲ್ಲಿ ನನ್ನನ್ನು ವ್ಯಂಗ್ಯ ಮಾಡಿ, ನನ್ನೂರಿನ ಮಕ್ಕಳನ್ನಲ್ಲ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಬೇಸರ

Political News: ಇಂದು ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಫಲಿತಾಂಶದಲ್ಲಿ ಕೊನೆಯ ಸ್ಥಾನ ಪಡೆದಿದೆ. ಈ ಕಾರಣಕ್ಕೆ ಟಾಂಗ್ ನೀಡುವ ರೀತಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು. ಈ ಟ್ವೀಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೋಪವಿದ್ದಲ್ಲಿ ನನ್ನನ್ನು ವ್ಯಂಗ್ಯ ಮಾಡಿ, ನನ್ನೂರಿನ ಮಕ್ಕಳನ್ನಲ್ಲ ಎಂದು...

‘ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ’ದ ಸ್ಥಳಾಂತರ ಪ್ರಕ್ರಿಯೆಗೆ ಅಧಿಕೃತ ಬ್ರೇಕ್: ಕೇಂದ್ರ ಸಚಿವ ಜೋಶಿ ಸಂತಸ

Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಬ್ರೇಕ್ ಬಿದ್ದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಈ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಆದೇಶಿಸಿದೆ. ​​ಧಾರವಾಡದ ಆಕಾಶವಾಣಿ ಕೇಂದ್ರವನ್ನು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img