Friday, July 3, 2026

ರಾಜಕೀಯ

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ

Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು. ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...

ಮೂರು ಸಹಕಾರಿ ಬ್ಯಾಂಕ್ಗಳ ಹಗರಣ ಸಿಬಿಐ ತನಿಖೆಗೆ : ಸಿದ್ದರಾಮಯ್ಯ

Political News: ಬೆಂಗಳೂರು : ಮೂರು ಸಹಕಾರಿ ಬ್ಯಾಂಕ್ಗಳ ಬಹು ಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ...

ಬಾಂಬ್ ಬೆದರಿಕೆಗೆ ವೀಕ್ ಲೀಡರ್‌ಶಿಪ್ ಕಾರಣ : ಗೋವಿಂದ ಕಾರಜೋಳ

Political News: ಧಾರವಾಡ: ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ಒಟ್ಟಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಶಕ್ತ ನಾಯಕತ್ವದ ಕೊರತೆ ಕಾರಣವೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಏಕಕಾಲಕ್ಕೆ ಇಷ್ಟೊಂದು ಶಾಲೆಗಳಿಗೆ ಬೆದರಿಕೆ ಬರುತ್ತದೆ ಎಂದರೆ ಏನು? ಜನರನ್ನು ಭಯದ ವಾತಾವರಣದಲ್ಲಿಟ್ಟು ಆಡಳಿತ ಮಾಡುವ ಹುನ್ನಾರ ಇದು. ಯಾವ ಕಾರಣಕ್ಕೂ ಅಂತಹ ದೇಶದ್ರೋಹಿಗಳ...

‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...

‘ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದ್ದಲ್ಲ’

Political News: ಡಯಾಲಿಸಿಸ್ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದು, ಇದು ಹಿಂದಿನ ಸರ್ಕಾರ ಇರುವಾಗಲೇ ಆದ ಎಡವಟ್ಟೇ ಹೊರತು, ನಮ್ಮ ಸರ್ಕಾರದ್ದಲ್ಲ ಎಂದಿದ್ದಾರೆ. ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು. ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್...

‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ. ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ...

‘ಕೇಂದ್ರ ಸರಕಾರದ ನೆರವು ಪಡೆದು ಈ ಬಗ್ಗೆ ಕಾರ್ಯಾಚರಣೆ ನಡೆಸಲು ಕಾಂಗ್ರೆಸ್ ಮಿನಾಮೇಷ ಎಣಿಸಬಾರದು’

Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...

ಭ್ರೂಣ ಹತ್ಯೆ ವಿಚಾರ: ಪೊಲೀಸ್ ಇಲಾಖೆ, ನಮ್ಮ ಇಲಾಖೆ ಕೈ ಜೋಡಿಸಿ ತನಿಖೆ ಮಾಡಿಸುತ್ತೇವೆ: ಸಚಿವ ಗುಂಡೂರಾವ್

Political News: ತುಮಕೂರು: ಭ್ರೂಣ ಹತ್ಯೆ ವಿಚಾರವಾಗಿ ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಈಗಾಗಲೇ ಮಂಡ್ಯ ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಇದೆ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಪೊಲೀಸ್ ಇಲಾಖೆಯವರು ಬೈಯ್ಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಇದೊಂದು ಬಹಳ ದೊಡ್ಡದಾದ ವಿಸ್ತೃತವಾಗಿ ತನಿಖೆ ಮಾಡಬೇಕೆಂದು...

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ. ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...

‘ವಿಧಾನಸಭಾ ಚುನಾವಣೆ ಫಲಿತಾಂಶ ‌ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ. ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img