Sunday, March 22, 2026

ರಾಜಕೀಯ

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್ ಕುಮಾರ್ ಅವರೇ ಸಿಎಂ ಆಗಿದ್ದರು. ಈಗಲೂ ಅವರೇ ಸಿಎಂ ಆಗುತ್ತಾರೆ ಅಂತಲೇ ಹೇಳಲಾಗುತ್ತಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಕಾರಣ, ಈಗ ಬಿಜೆಪಿಯಿಂದಲೇ ಯಾರನ್ನಾದರೂ ಸಿಎಂ...

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ ಖಚಿತ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಆದರೆ ಈ ಬಾರಿ ಫಲಿತಾಂಶ ಪೂರ್ಣವಾಗಿ ಅದಕ್ಕೆ ವಿರುದ್ಧವಾಗಿ ಬಂದಿದೆ. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಮತ್ತು ಆರ್‌ಜೆಡಿಗೆ...

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ

Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...

ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ಅಭಿನಂದನೆ: ಆರ್.ಅಶೋಕ್

Political News: ಬಿಹಾರ ಚುನಾವಣೆಯ ಫಲಿತಾಂಶ ಬಂದಿದ್ದು, ಎನ್‌ಡಿಎ ಮುನ್ನಡೆ ಸಾಧಿಸಿದ್ದು, ಉಳಿದೆಲ್ಲ ಪಕ್ಷಗಳು ಹಿಂದುಳಿದೆ. ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸೋಲಿನತ್ತ ಹೋಗಿದೆ. ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಬಿಹಾರ ಚುನಾವಣೆಯಲ್ಲಿ ಸೋಲನ್ನಪ್ಪಿದ ಕಾಂಗ್ರೆಸ್ ಕಾಲೆಳೆದು ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ. ತಮ್ಮ ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ...

Political News: ಅಲಿನಗರದ ಸ್ಪರ್ಧಿ ಗಾಯಕಿ ಮೈಥಿಲಿ ಠಾಕೂರ್ ಮುನ್ನಡೆ.. ಈ ಬಗ್ಗೆ ಹೇಳಿದ್ದೇನು..?

Political News: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಭರಾಟೆ ಜೋರಾಗಿದ್ದು, ಅಲಿನಗರದಿಂದ ಸ್ಪರ್ಧಿಸಿದ್ದ ಗಾಯಕಿ ಮೈಥಿಲಿ ಮುನ್ನಡೆ ಸಾಧಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು, ರಾಜಕೀಯಕ್ಕೆ ನಾನು ಬಂದಾಗ, ಸ್ವಲ್ಪ ಮುಜುಗರ, ಯೋಚನೆ ಇತ್ತು. ಏಕೆಂದರೆ, ಎಂಥ ಟ್ರೋಲ್ ಆದರೂ ನಾವು ಅದನ್ನು ಎದುರಿಸಬೇಕಿತ್ತು. ಸಂಗೀತದ ಪ್ರಪಂಚದಿಂದ ರಾಜಕೀಯ ಪ್ರಪಂಚಕ್ಕೆ ಬರುವುದು ಸುಲಭವಲ್ಲ. ಆದರೆ ಈಗ ನಾನು...

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಅದನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ...

ಬಿಹಾರ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಮ್ಯಾಜಿಕ್‌ ನಂಬರ್‌ 122?

ಬಿಹಾರ ವಿಧಾನಸಭಾ ಚುನಾವಣೆಯ ಮೆಗಾ ಫಲಿತಾಂಶಕ್ಕೆ ಇನ್ನು ಕೆಲವು ಗಂಟೆಗಳಷ್ಟೇ ಬಾಕಿ ಇದೆ. 2025ರ ಜಿದ್ದಾಜಿದ್ದಿನ ಅಖಾಡ ಇದೀಗ ಅಂತಿಮ ಹಂತ ತಲುಪಿದೆ. ಈಗ ಉಳಿದಿರೋದು ಒಂದೇ. ನಾಳೆ ಯಾರು ಮ್ಯಾಜಿಕ್‌ ನಂಬರ್‌ 122 ತಲುಪುತ್ತಾರೆ ಅನ್ನೋದು. ಈ ಬಾರಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮತ್ತು RJDಯ ತೇಜಸ್ವಿ ಯಾದವ್‌ ಅವರ...

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ಮಾಡಲು ಸರ್ಕಾರ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕ``ಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದಿದ್ದಾರೆ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img