Tuesday, September 15, 2026

ರಾಜಕೀಯ

ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ: ಟ್ರಾಫಿಕ್‌ನಿಂದ ಬೇಸತ್ತು ಸಚಿವರಿಗೆ ತರಾಟೆ ತೆಗೆದುಕೊಂಡ ಮಹಿಳೆ

Mumbai Political News: ಬಿಜೆಪಿ ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಚಲಿಸಲು ಅಡೆತಡೆಯಾದ ಪರಿಣಾಮ ಓರ್ವ ಯುವತಿ, ಸಚಿವರನ್ನೇ ಗೆಟ್ ಔಟ್ ಫ್ರಂ ಹಿಯರ್ ಎಂದು ಬೈದ ಘಟನೆ ನಡೆದಿದೆ. ಮಹಿಳಾ ಮಸೂದೆಯನ್ನು ವಿರೋಧಿಸಿದ ಕಾರಣ, ವಿಪಕ್ಷಗಳ ವಿರುದ್ಧ ಮಹಾರಾಷ್ಟ್ರ ಬಿಜೆಪಿ ಪ್ರತಿಭಟನಾ ರ್ಯಾಲಿ ಹಮ್ಮಿಕ`ಂಡಿತ್ತು. ಮುಂಬೈನ ವರ್ಲಿಯಲ್ಲಿ ಈ ಪ್ರತಿಭಟನಾ ರ್ಯಾಲಿ...

ಪಹಲ್ಗಾಮ್ ದಾಳಿಗೆ 1 ವರ್ಷ: ಬಲಿಯಾದ ಜೀವಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ರದ್ಧಾಂಜಲಿ

Political News: ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದಾಗ, ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಭಯೋತ್ಪಾದಕರು ಭಾರತೀಯರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆಗೆ 1 ವರ್ಷವಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಬಲಿಯಾದ ಜೀವಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಂದು ವರ್ಷ ಕಳೆದರೂ ಆ ಕ್ರೂರ, ಪೈಶಾಚಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನೋವು, ನೆನಪು ಭಾರತದ ಆತ್ಮಸಾಕ್ಷಿಯ ಮೇಲೆ ಭಾರವಾಗಿ...

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಖರ್ಗೆ ಅವರೇ, ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಆದರಣೀಯ ನರೇಂದ್ರ ಮೋದಿಜೀ ರವರನ್ನು ಟೀಕಿಸುವ ಭರದಲ್ಲಿ...

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸೋಲಿನ ಹತಾಶೆ ಕಾಂಗ್ರೆಸ್ ಪಕ್ಷವನ್ನ ಯಾವ ಕೀಳು ಮಟ್ಟಕ್ಕೆ ಇಳಿಸಿದೆ ಅಂದರೆ ಮೌತ್ ಕಾ ಸೌದಾಗರ್, ನೀಚ್, ಚಾಯ್ ವಾಲಾ, ರಾವಣ, ಚೌಕಿದಾರ್ ಚೋರ್...

ಮಹಿಳೆಯರ ಭಾವನೆ ಜೊತೆ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ: ಬಿಜೆಪಿ ವಿರುದ್ಧ ಮಾನೆ ಗುಡುಗು

Haveri News: ಹಾವೇರಿ: ಹಾವೇರಿಯ ಹಾನಗಲ್‌ನಲ್ಲಿ ಶಾಸಕ ಶ್ರೀನಿವಾಸ್ ಮಾನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 2019ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ಆಸಕ್ತಿ ತೋರಲಿಲ್ಲ. 2024ರ ಚುನಾವಣೆಯಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ಮಾಡಿದೆ. ಎರಡು ವರ್ಷ ಕಳೆದರೂ ಬಿಜೆಪಿ ನಾಯಕರು ಯಾವುದೇ ಪ್ರಯತ್ನ ಮಾಡಿಲ್ಲ. ಸರಕಾರ ರಚನೆಯಾದ ಕೂಡಲೇ...

Chamaraja Nagara: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

Political News: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಜೊತೆ ಮಾತನಾಡಿದ್ದು, ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಅವರು, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ತಂದಿದ್ದು ಕಾಂಗ್ರೆಸ್ ಪಕ್ಷದ...

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಜನಸಾಮಾನ್ಯರು ರಣ ಬಿಸಿಲಲ್ಲಿ ಸುಡುತ್ತಿದ್ದಾರೆ...

Political News: ನಾವು ಮಹಿಳಾ ಮೀಸಲಾತಿ ವಿರೋಧಿಸಿಲ್ಲ. ಕ್ಷೇತ್ರ ಮರು ವಿಂಗಡಣೆ ಬಗ್ಗೆ ತಕರಾರಿದೆ: ಸಿಎಂ

Political News: ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದ್ದು, ಮಹಿಳಾ ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನಕ್ಕೆ...

Dharwad: ತಲೆ ಮರೆಸಿಕೊಂಡಿರುವ ತಮಟಗಾರ ಬಂಧನಕ್ಕಾಗಿ ಅಧಿಕಾರಿಗಳ ತಂಡ ರಚನೆ..

Dharwad News: ಧಾರವಾಡ : ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿರುವ ಹಿನ್ನೆಲೆಯಲ್ಲಿ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಲೆ ಮರೆಸಿಕೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಇಸ್ಮಾಯಿಲ್ ತಮಟಗಾರ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img