Wednesday, July 1, 2026

ರಾಜಕೀಯ

ಮರಳಕುಂಟೆ ಗ್ರಾಮದಲ್ಲಿ ಸಿ.ಟಿ. ರವಿ ತಂಡದಿಂದ ಬರ ಅಧ್ಯಯನ ಪ್ರವಾಸ

Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್....

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡ

Political News: ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಇದ್ಲುಡು ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು, ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್. ಮುನಿಸ್ವಾಮಿ ರವರು...

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಟಿ.ರವಿ ತಂಡದಿಂದ ಬರ ಅಧ್ಯಯನ

Political News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ತಳಗವಾರ ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ,ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್....

SDPI ಜೊತೆ ಕೈ ಜೋಡಿಸಿದ್ರಾ ಚಿಕ್ಕಮಗಳೂರು ಬಿಜೆಪಿ ನಾಯಕರು?

Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ‌ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...

ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ" ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...

ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಲು ಜಿಲ್ಲೆಗಳಲ್ಲಿ ಸಿದ್ಧತೆ, ಸಂಭವನೀಯ ಅಭ್ಯರ್ಥಿ ಗಳ ಆಯ್ಕೆ, ಪಕ್ಷಕ್ಕೆ ಬರಲು ಸಿದ್ಧವಿರುವವರ ಸೇರ್ಪಡೆಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ 15 ಸಚಿವರ ಉಪಹಾರ...

ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ‌ ಪಕ್ಷದಿಂದ ಈಗಾಗಲೇ ಬರ ಅಧ್ಯಯನ‌ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ‌ ನಡೆಸುತ್ತಿದೆ. ಬರ ವಿಚಾರದ‌ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ...

ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ

Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್..

Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ‌ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ. ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ‌ಪಾಲಿಕೆ...

ಸಿಎಂ ಸ್ಥಾನದ ಜಟಾಪಟಿ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದು ಹೀಗೆ..

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img