Dharwad Political News: ಕಲಘಟಗಿ: ಕುಂದಗೋಳ ಕಲಘಟಗಿ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಶ್ಚಿತ ಎಂದು ಹೇಳಿದರು.
ಇಂದಿಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು, ಈ ಕುರಿತು ಕ್ಷೇತ್ರದ ಜನತೆಗೆ ಕಾರ್ಯಕರ್ತರ ಸಲಹೆ ಸೂಚನೆ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದು ನಮ್ಮೊಂದಿಗೆ ಬಹುತೇಕ ಬಿಜೆಪಿ ಪ್ರಮುಖ ಮುಖಂಡರು ಕಾರ್ಯಕರ್ತರು...
Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು.
ಗಾಲ್ಫ್ ಕ್ಲಬ್ ಹತ್ತಿರವಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್ ಲಾಡ್ ಅವರಿಗೆ ಮಂಜೂರಾಗಿದೆ.
ಈ ಸಂದರ್ಭದಲ್ಲಿ ಇಲಾಖೆಯ...
Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....
Mandya Political News: ಮಂಡ್ಯ: ಕಾಗೆ ಚರ್ಚೆಗಳಿಂದ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ಅದರ ಬದಲು ನನ್ನ ಸರ್ಕಾರದ ತಪ್ಪುಗಳಿದ್ದರೆ ಅದನ್ನು ನೀವು ಬರೆಯಿರಿ, ತೋರಿಸಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಲಹೆ ನೀಡಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ...
Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...
Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ...
ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ 500 ಕೋಟಿ ಗ್ರ್ಯಾಂಟ್ ತರಿಸಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಹೋಗಿ, ನಾನೇ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ.
ಶೆಟ್ಟರ್...
Health Tips: ಜೀನಿಯನ್ನು ಹೇಗೆ ತಯಾರಿಸುತ್ತಾರೆ..? ಇದರ ಸೇವನೆಯಿಂದ ಏನೇನು ಆರೋಗ್ಯ ಲಾಭವಾಗುತ್ತದೆ. ಜೀನಿಯನ್ನು ಹೇಗೆ ತಯಾರಿಸಬೇಕು..? ಇದರ ಸೇವನೆಯಿಂದ ಎಷ್ಟೆಲ್ಲ ಜನ ಆರೋಗ್ಯ ಲಾಭ ಪಡೆದಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಲ್ಲೋರ್ವ ವ್ಯಕ್ತಿ ಜೀನಿ ಕುಡಿದು, ತಮ್ಮ ಆರೋಗ್ಯದಲ್ಲಿ ಉತ್ತಮ ವ್ಯತ್ಯಾಸ ಹೊಂದಿದ್ದಾರೆ. ಈ ಬಗ್ಗೆ ತಿಳಿಯೋಣ...
ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...