Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.?...
https://www.youtube.com/watch?v=nteFcNzDc-E&t=9s
Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
Political news:
Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...
Political News:
Feb:25:ಬಿಜೆಪಿ ಶಾಸಕ ಸತೀಶ್ ರೆಡ್ಡಿ ಜನನಾಯಕರಾಗಿ ಹೆಸರು ಮಾಡಿದ್ದಾರೆ ಅನ್ನೋದಕ್ಕೆ ಅವರ ಕಾರ್ಯ ವೈಖರಿಯೇ ಸಾಕ್ಷಿ. ಜನಪರ ಕಾರ್ಯಗಳಿಂದ ಜನರ ಜೊತೆ ಬೆರೆಯೋ ನಾಯಕ ಸತೀಶ್ ರೆಡ್ಡಿ, ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮತ್ತೆ ಜನರಿಗಾಗಿ ವಿಶೇಷ ಯೋಜನೆ ಜಾರಿ ಮಾಡ್ತಿದ್ದಾರೆ.
ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ, ಅರಕೆರೆ ವಾರ್ಡ್ ಬೃಂದಾವನ...
Political News:
Feb:25: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಜನಪರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡ್ತಿರೋ ರಾಮಲಿಂಗಪ್ಪ, ಈ ಬಾರಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ರು.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ, ಗುಡಿಬಂಡೆ ತಾಲ್ಲೂಕಿನಲ್ಲಿ ಉಚಿತ ಕಣ್ಣಿನ...
Political News:
Feb:25: ಹಾಸನದ ಟಿಕೆಟ್ ಕೌತುಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭವಾನಿ ರೇವಣ್ಣ ನಡೆ ನೋಡಿದ್ರೆ ಟಿಕೇಟ್ ಖಾತ್ರಿಯಾದಂತೆ ಕಾಣುತ್ತಿದೆ.ರಾಜಕೀಯ ವಲಯದಲ್ಲಿಯೂ ಈ ಗುಸುಗುಸು ಈಗ ಸ್ಟಾರ್ಟ್ ಆಗಿದೆ. ಹೌದು ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ...
Political story
ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಾ ಬರುತ್ತಿರುವ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಘೋಷಣೆಯೊಂದಿಗೆ ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು . ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಲು ಬಿಪಿಎಲ್ ಕಾರ್ಡುದಾರರಿಗೆ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದೇ ರೀತಿ...
political news
ಯಸ್ ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣೆ ಹೊಸ್ತಲಲ್ಲೆ ಇದ್ದು ಪ್ರತಿಯೊಂದು ಕ್ಷೇತ್ರದಲ್ಲೋ ಎಲ್ಲಾ ಪಕ್ಷಗಳು ಭರ್ಜರಿಯಾಗಿಯೇ ಪ್ರಚಾರ ಕೈಗೊಂಡಿವೆ. ಮೂರು ಪಕ್ಷಗಳ ಪ್ರಚಾರ ಒಂದು ಕಡೆಯಾದರೆ ಇನ್ನೊಂದು ಪಕ್ಷ ಅಂದರೆ ನಟ ಉಪೇಂದ್ರ ಮುಂದಾಳತ್ವದ ಉತ್ತಮ ಪ್ರಜಾಕೀಯ ಪಕ್ಷ ಈಗ ತನ್ನ ಪಕ್ಷದ ಚಿಹ್ನೆಯನ್ನು ಘೋಷಿಸುವ ಮೂಲಕ ಪ್ರಚಾರಕ್ಕೆ ಹೊರಡಲು...
Political News:
Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್...
Political News:
Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...
ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ...