Friday, July 11, 2025

ರಾಜಕೀಯ

ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ

ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...

ಸಾವಿರಾರು ಕೋಟಿ ಇದ್ದರೂ ,ಪರಿಷತ್ ನಲ್ಲಿ ಸೋತು ಮನೆಗೆ ಹೋದ ಕೆಜಿಎಫ್ ಬಾಬು

www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M

‘ಮಂಡ್ಯ ಜನರಿಗೆ ನನ್ನ ಧನ್ಯವಾದ, ವಿರೋಧಿಸುವವರಿಗೆ ನನ್ನ ಕೆಲಸಗಳೇ ಉತ್ತರ’

ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ವಿಷಯದ ಬಗ್ಗೆ ಸಂಸದೆ ಸುಮಲತಾ ಸಂತೋಷ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನ ತಮ್ಮ ಪೇಜ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ವಿರೋಧಿಗಳಿಗೂ ಟಾಂಗ್ ಕೊಟ್ಟಿರುವ ಸುಮಲತಾ, ಇನ್ನು ಮುಂದೆ ನನ್ನ ಕೆಲಸವೇ ಮಾತನಾಡುತ್ತದೆ. ಮಂಡ್ಯ ಜನರ...

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...

ಜೆಡಿಎಸ್ ಬಿಜೆಪಿಯ ಬಿ ಟೀಮ್: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್..!

ಮಂಡ್ಯ: ಅತ್ಯಾಚಾರ ಆರೋಪದ ಮೇಲೆ  ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
- Advertisement -spot_img

Latest News

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ...
- Advertisement -spot_img