Monday, June 29, 2026

ರಾಜಕೀಯ

BJP left: ಯಾರೂ ಬಿಜೆಪಿ ತೊರೆಯುವುದಿಲ್ಲ , ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಸ್.‌ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ‌‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ,...

Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ...

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...

CT Ravi: ಬಿಜೆಪಿ ತೊರೆದ ಯಾವ ನಾಯಕರು ಕಾಂಗ್ರೆಸ್ ಸೇರಲ್ಲ.!

ರಾಜಕೀಯ ಸುದ್ದಿ: ಸದ್ಯಕ್ಕೆ ಯಾವುದೇ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರಲು ಪಕ್ಷವನ್ನು ತೊರೆದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹಲವು ಕಾಂಗ್ರೆಸ್ ನಾಯಕರು ಸುಳಿವು ನೀಡಿರುವ ಹಿನ್ನೆಲೆಯಲ್ಲಿ ರವಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರವಿ ಸುದ್ದಿಗಾರರೊಂದಿಗೆ ಮಾತನಾಡಿ, ತನಗೆ...

Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...

Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!

ರಾಜಕೀಯ ಸುದ್ದಿ: ಕಾಂಗ್ರೆಸ್ ಪಕ್ಷದ ಎರಡನೇ ಹಂತದ 'ಭಾರತ್ ಜೋಡೋ' ಯಾತ್ರೆಯನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ, ದೇಶ ವಿಭಜನೆಗೆ ಕಾರಣರಾದವರು ಈಗ ದೇಶವನ್ನು ಒಗ್ಗೂಡಿಸಲು 'ದೀರ್ಘ ನಡಿಗೆ'ಯನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಹೇಳಿದರು. ಇಲ್ಲಿನ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ. ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು...
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img