www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ.
ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ. ಇನ್ನು ಪ್ರತ್ಯೇಕ ಬೇಡಿಕೆಯಿಂದ ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ.
https://www.youtube.com/watch?v=QkotQtAYXUU&pp=sAQA
ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
www.karnatakatv.net : ಬೆಂಗಳೂರು : ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿ ಮೋದಿ ಅವರ ನಿವಾಸಕ್ಕೆ ಹೋಗಿ ಅವರೊಂದಿಗೆ ಚರ್ಚೆಯನ್ನು ನಡೆಸಿದರು, ಇಂದು ಸಾಯಂಕಾಲ ಸಚಿವ ಸಂಪುಟ ವನ್ನು ಪ್ರಸ್ಥಾಪಿಸುವುದಾಗಿಯೂ ಹಾಗೇ ಹೈಕಮಾಂಡ್ ಸೂಚಿಸಿದ ಹಾಗೆ ನಡೆದುಕೊಳ್ಳುವುದಾಗಿ ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಂಪುಟದ ಲಿಸ್ಟ್...
www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...
www.karnatakatv.net : ಬೆಂಗಳೂರು : ನಿನ್ನೆ ನೂತನ ಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸಿ ಇಂದು ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕಾರವನ್ನು ಶುರುಮಾಡಿಕೊಂಡಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ನಾನು ಸಿಎಂ ಆಗಿ ನನ್ನ ಕೆಲಸವನ್ನು ಮಾಡುತ್ತಿದ್ದೆನೇ.
ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು ಬೊಮ್ಮಾಯಿ ಹುಬ್ಬಳ್ಳಿಯಲ್ಲಿ...
www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು.
ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...
www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...
www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ. ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...