www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ
https://www.youtube.com/watch?v=DOstOlftfOg
https://www.youtube.com/watch?v=EdIyELcePMI
https://www.youtube.com/watch?v=b29SFSl5E00
www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...
www.karnatakatv.net : ಬೆಂಗಳೂರು : ಒಂದು ವಾರದೊಳಗೆ ಸಚಿವ ಸಂಪುಟ ರಚನೆಯನ್ನು ಮಾಡಲಾಗುದು ಹಾಗೇ ಸಿಎಂ ರೆಸ್ ನಲ್ಲಿ ನನ್ನ ಹೆಸರು ಇದ್ದದ್ದು ನಿಜ.. ಬೇರೆ ಬೇರೆ ಕಾರಣದಿಂದ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.. ಬಸವರಾಜ ಅವರು ಸಿಎಂ ಆಗಿರೋದು ನನಗೆ ನಾನೇ ಸಿಎಂ ಆಗಿರೋಹಾಗೇ ಸಂತೋಷವಾಗುತ್ತಿದೆ ಎಂದು ಆರ್ ಅಶೋಕ್ ಅವರು ತಿಳಿಸಿದ್ದಾರೆ.
https://www.youtube.com/watch?v=b29SFSl5E00
https://www.youtube.com/watch?v=ydN1c_azw_s
https://www.youtube.com/watch?v=56PrdorHW-I
www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು.
https://www.youtube.com/watch?v=1VSFCbYfHyI
https://www.youtube.com/watch?v=4aPnbWjcQ1c
https://www.youtube.com/watch?v=G68-QH8xciw
www.karnatakatv.net :
ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...
www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಕೆಲವೇ ಕ್ಷಣಗಳಲ್ಲಿ ರಾಜ್ಯದ 23ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ...
www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...