Monday, June 29, 2026

ರಾಜಕೀಯ

Siddaramaiah : ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಆ್ಯಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ

Political News : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ  ಹಿಟ್ ಅಂಡ್ ರನ್ ಕೇಸು. ವೃಥಾ  ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಪೆನ್‍ಡ್ರೈವ್...

Dr. K Sudhakar : ದಕ್ಷಿಣ ಕರ್ನಾಟಕದಲ್ಲಿ ಹೊಸ ಪಕ್ಷ ಕಟ್ಟುತ್ತಾರಾ ಡಾ.ಕೆ ಸುಧಾಕರ್..?! ಮಾತಿನ ಮರ್ಮವೇನು..?!

Political News : ಡಾ.ಕೆ ಸುಧಾಕರ್ ಇದೀಗ ಮತ್ತೆ ಫೀಲ್ಡಿಗಿಳಿದಂತಿದೆ. ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರದ ವಿರುದ್ದ ನಾನು ಯಾವುದೇ ಟೀಕೆ ಮಾಡಲ್ಲ. ಸರ್ಕಾರಕ್ಕೆ 6 ತಿಂಗಳ ಅವಕಾಶ ಕೊಡೋಣ. ಸುಧಾಕರ್‌ ಸುಮ್ನೆ ಇಲ್ಲ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇವಲ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಬೇಕೆಂಬ ಧ್ಯೇಯದಿಂದ ಬಿಜೆಪಿಗೆ ಬಂದಿಲ್ಲ. ಆದರೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಕಟ್ಟಬೇಕೆಂಬ ಗುರಿಯೊಂದಿಗೆ...

Priyank Kharge : ಶ್ರಮಜೀವಿಗಳ  ಬೆವರಲ್ಲಿ ಬೆಚ್ಚಗೆ ಬಿಟ್ಟಿ ತಿಂದವರ ಮೈ ಬೆಳ್ಳಗಿರುತ್ತದೆ : ಖರ್ಗೆ ಖಡಕ್  ಉತ್ತರ

Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ  ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ...

Basavaraj bommai: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ :

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ...

DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು. ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು,...

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...

Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ

Political News : ಆರಗ ಜ್ಞಾನೇಂದ್ರ ಅವರು  ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ...

Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ  ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್  ಜಂಟಿ ಸುದ್ದಿಗೋಷ್ಠಿ  ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ   ಬಗ್ಗೆ ಟೀಕೆ ಕೂಡಾ ಮಾಡಿದರು. 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ...

Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್  ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್

Political News : ಶಾಸಕ ಪ್ರದೀಪ್ ಈಶ್ವರ್  ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಾ. ಸುಧಾಕರ್ ಅಥವಾ ಆತನ ಬೆಂಬಲಿಗರು ಯಾರಾದರೂ ಬಾಲ ಬಿಚ್ಚಿಇದರೆ ಹುಷಾರ್ ಎಂಬ ಎಚ್ಚರಿಕೆ ಕರೆಗಂಟೆ  ನೀಡಿದ್ದರು. ಅದಕ್ಕೆ ಮಾಜಿ ಸಚಿವ ಡಾ. ಕೆ ಸುಧಾಕರ್ ಪ್ರತ್ಯತ್ತರ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img