Monday, June 29, 2026

ರಾಜಕೀಯ

Governor : ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಬಿಜೆಪಿ

Political News: ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ  ಪತ್ರ ಹಾಗು ಬಿಲ್  ಗಳನ್ನು  ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ  ಕಾರಣದಿಂದ ಬಿಜೆಪಿ ನಾಯಕರ  10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ  ಆದೇಶ ಹೊರಡಿಸಿದ್ದರು. ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ  ನಾಯಕರು ವಿಧಾನಸೌಧದ ಗಾಂಧಿ...

Opposition Party-ಎಲ್ಲರನ್ನು ಬಿಟ್ಟು ಹೊಸ ಶಾಸಕರಿಗೆ ಮಣೆ ಹಾಕಲಿದೆಯಾ ವಿಪಕ್ಷಗಳು ?

Political news: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಸಹ ಮಂಡನೆಯಾಗಿದೆ ಆದರೆ ಇಲ್ಲಿಯವರೆಗೂ  ವಿಪಕ್ಷ ನಾಯಕರ ಆಯ್ಕೆ ಆಗದಿರುವುದು ಕಾಂಗ್ರೆಸ್ ನವರ ಬಾಯಿಗೆ ತುತ್ತಾಗಿದ್ದಾರೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ವಿಪಕ್ಷ ನಾಯಕರಿಗೆ ಯಾರನ್ನು ವಿಪಕ್ಷ ನಾಯಕನನ್ನಾಗಿ ಮಾಡಬೇಕೆಂಬ ಗೊಂದಲದಲ್ಲಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಇರುವರನ್ನು ಬಿಟ್ಟು ಹೊಸ ಶಾಸಕರಿಗೆ...

R Ashok : “ವಿಧಾನ ಸೌಧದ ಒಳಗೆ  ಪ್ರಜಾಪ್ರಭುತ್ವದ  ಕೊಲೆ “: ಆರ್.ಅಶೋಕ್

Political News:ವಿಧಾನಸೌಧದಲ್ಲಿ ಮಹಾಮೈತ್ರಿ  ಕೂಟದ ಉಪಚಾರದ  ಬಗ್ಗೆ ಮಬಹಳ ಸದ್ದು ಗದ್ದಲ  ನಡೆದಿತ್ತು ಬಿಜೆಪಿ ನಾಯಕರು ಡೆಪ್ಯುಟಿ ಸ್ಪೀಕರ್ ಗೆ  ಪ್ರಶ್ನೆಗಳ  ಸುರಿಮಳೆಯೇ ಗರಿದರು. ತದ  ನಂತರ  ಅವರ ಪ್ರಶ್ನಾವಳಿ ಅತಿರೇಕವನ್ನು ಪಡೆದು ಅಸಭ್ಯ ವರ್ತನೆಗೂ ಗುರಿಯಾಯಿತು. ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ  ಪತ್ರ ಹಾಗು ಬಿಲ್  ಗಳನ್ನು  ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ...

Vidhana Soudha : ವಿಧಾನ ಸೌಧದ ಗಾಂಧಿ  ಪ್ರತಿಮೆ ಬಳಿ ಬಿಜೆಪಿ  ನಾಯಕರಿಂದ ಪ್ರತಿಭಟನೆ

Political  News : ವಿಧಾನ ಸಭೆ  ಕಲಾಪದಲ್ಲಿ  ಬಿಜೆಪಿಗರು ಮಹಾ  ಮೈತ್ರಿ  ಕೂಟಕ್ಕೆ  ಅತಿಥಿ ಉಪಚಾರಕ್ಕೆ  ಐಎಎಸ್  ಅಧಿಕಾರಿಗಳನ್ನು ಬಳಸಿರುವ ವಿಚಾರವಾಗಿ ವಿರೋಧ ವ್ಯಕ್ತ  ಪಡಿಸಿದರು. ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ  ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು.ಜೊತೆಗೆ ಕೇವಲ ಮಾತಿನ ಚಕಮಕಿ...

INDIA : ಇಂಡಿಯಾ ಹೆಸರು ಅಸಮರ್ಪಕ ಬಳಕೆ ದೂರು ದಾಖಲು…!

Political News : ಇಂಡಿಯಾ  ಹೆಸರನ್ನು ಅನಾವಶ್ಯಕ ಬಳಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಠಾಣೆಯಲ್ಲಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲಾಗಿದೆ. ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ....

Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ

Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ  ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ...

BasanaGouda Patil Yathnal : ಪ್ರತಿಭಟನೆ ವೇಳೆ ಯತ್ನಾಳ್ ಆಸ್ಪತ್ರೆಗೆ ದಾಖಲು

Political News: ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಾತಿನ  ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10  ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದರು. ಬಸವರಾಜ್  ಬೊಮ್ಮಾಯಿ ಯವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸ್ಪೀಕರ್ ಕಛೇರಿ...

Basavaraj Bommai : ಅಮನಾತು ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ

Political News : ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್  ನಾಯಕರ ಮಾತಿನ  ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10  ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ...

VidhanaSoudha: ಕಲಾಪದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿ ನಾಯಕರು ಅಮಾನತು

ಬೆಂಗಳೂರು:ಧಾನಸಭೆ ಅಧಿವೇಶನ ಶುರುವಾದಾಗಿನಿಂದ  ಬಿಜೆಪಿ ನಾಯಕರು ಬಿರುಸಿನ ಚಾಟಿಯನ್ನು ಬೀಸುತಿದ್ದಾರೆ ಆದರೆ ಇಂದು ವಿಧಾನಸಭೆ ಶುರುವಾದ ಕೆಲ ಗಂಟೆಗಳ ನಂತರ ಮಾತಿಗೆ ಮಾತು ಬೆಳೆದು ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿಯವರ ಮೇಲೆ ವಿಧೇಯಕ ಪ್ರತಿ ಹರಿದು  ಎಸೆದಿದ್ದಾರೆ ಸದನಕ್ಕೆ ಅಗೌರವ ತಂದಿರುವ ಸಭಾಧ್ಯಕ್ಷರಿಗೆ ಪೇಪರೆ ಎಸೆದಿರುವ ಘಟನೆ ಇಂದು ಬಿಜೆಪಿ ನಾಯಕರಿಂದ ನಡೆದಿದೆ.ಅಸಭ್ಯ ವರ್ತನೆ ತೋರಿದ 10 ಜನ...

Air pollution: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಯಕಲ್ಪ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮಂಡಳಿಗೆ ಶೀಘ್ರ ಕಾಯಕಲ್ಪ ಮಾಡುವುದಾಗಿ ತಿಳಿಸಿದ್ದಾರೆ. ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ದೈನಂದಿನ ವ್ಯವಹಾರದಲ್ಲಿ ಸಚಿವನಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ತಾವು ಈವರೆಗೆ ಭಾವಿಸಿದ್ದಾಗಿ...
- Advertisement -spot_img

Latest News

Haveri News: ಕರ್ನಾಟಕ ರಾಜ್ಯವನ್ನು ಬರ ಪೀಡಿತ ರಾಜ್ಯವೆಂದು ಘೋಷಣೆ ಮಾಡಿ: ರಾಮನ ಗೌಡ ಪಾಟೀಲ್

Haveri News: ಹಾವೇರಿ: ಕೂಡಲೇ ಕರ್ನಾಟಕ ರಾಜ್ಯವನ್ನು ಬರ ಪೀಡಿತ ರಾಜ್ಯವೆಂದು ಘೋಷಣೆ ಮಾಡಿ ಎಂದು ಹಾನಗಲ್ ತಾಲೂಕಾ j d s ಅಧ್ಯಕ್ಷ ರಾಮನ ಗೌಡ...
- Advertisement -spot_img