Sunday, June 28, 2026

ರಾಜಕೀಯ

ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ..! ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ. ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...

ವರ್ಗಾವಣೆ ರದ್ದು: ಮತ್ತೆ ಟಾಂಗ್ ಕೊಟ್ಟ ಜೆಡಿಎಸ್: ಕಾಸಿಗಾಗಿ ಹುದ್ದೆ ಸರಕಾರದ 6ನೇ ಗ್ಯಾರಂಟಿ..!

Political News: ಶಿಕ್ಷಣ ಇಲಾಖೆಯ ನಾಲ್ವರು ಉಪ ನಿರ್ದೇಶಕರ ವರ್ಗಾವಣೆಯನ್ನು ವರ್ಗ ಮಾಡಿದ ದಿನವೇ ಹಿಂಪಡೆದ ಕ್ರಮವನ್ನು ಜೆಡಿಎಸ್ ಟೀಕೆ ಮಾಡಿದೆ.ವರ್ಗಾವಣೆ ಹಾಗೂ ವರ್ಗಾವಣೆ ಹಿಂಪಡೆದ ಆದೇಶ ಪತ್ರಗಳನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಜೆಡಿಎಸ್ ಪಕ್ಷವು ಸಿಎಂ ಕಚೇರಿ ಮೇಲೆಯೇ ಬೊಟ್ಟು ಮಾಡಿ ತೋರಿಸಿದೆ. ಇದು ಪಾರದರ್ಶಕವಷ್ಟೇ ಅಲ್ಲ, 'ಅಪಾರ'ದರ್ಶಕ ಆಡಳಿತಕ್ಕೆ ಹಿಡಿದ ಕನ್ನಡಿ!...

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು

Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ...

ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರಾಜುಗೌಡ ಗರಂ

Yadgiri News: ಯಾದಗಿರಿ: ವಿಧಾನಸಭೆ ಸೋಲಿನ ಬಳಿಕ, ಹಲವು ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಹೇಳಿಕೆಗಳನ್ನ ಕೊಟ್ಟಿದ್ದು, ಇದರಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. 123 ಜನ ಇದ್ದವರು ಈಗ 65ಕ್ಕೆ ಬಂದಿಳಿದಿದ್ದೇವೆ. ನಿಮ್ಮ ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಪಕ್ಷಕ್ಕೆ ಯಾಕೆ ನಷ್ಟ ಮಾಡುತ್ತೀರಿ ಎಂದು ಸ್ವಂತ...

ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!

Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ  ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...

10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!

State News: ಕಾಂಗ್ರೆಸ್ ನತ್ತ ಇದೀಗ  ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...

ಟ್ವೀಟ್ ಮೂಲಕ ದಾಖಲೆ ಪ್ರತಿ ಹರಿಬಿಟ್ಟ ಜೆಡಿಎಸ್

Political News : ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ  ಟ್ವೀಟ್ ಸಮರ ಕಳೆದ ಎರಡು ದಿನದಿಂದ ಶುರುವಾಗಿದ್ದೂ ಕಾಂಗ್ರೆಸ್ ಸರ್ಕಾರದ ಮೇಲೆ ಜೆಡಿಎಸ್ ನಾಯಕರು ಲಂಚದ ಆರೋಪವನ್ನು ಹೊರಸಿದ್ದಾರೆ. ಲಂಚ ತೆಗೆದುಕೊಂಡಿರುವುದರ ಕುರಿತು ನಿಮ್ಮಲ್ಲಿ ದಾಖಲೆಗಳಿದ್ದರೆ ತೋರಿಸಿ ಎಂದು ಕೇಳಿದ ಕಾಂಗ್ರೆಸ್ಗೆ ಇಂದು ಬೆಳಿಗ್ಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ.ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಜೆಡಿಎಸ್...

ಯಾರಾಗ್ತಾರೆ ಬಿಜೆಪಿ ರಾಜ್ಯಾಧ್ಯಕ್ಷ..!? ವಿಪಕ್ಷನಾಯಕನ ಸುಳಿವು ನೀಡಿದ ಬಿಎಸ್ ವೈ..!

Poitical News: ಈಗಾಗಲೇ ರಾಜ್ಯಾದ್ಯಂತ ವಿಪಕ್ಷನಾಯಕನ ಆಯ್ಕೆ  ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಅನೇಕ ಚರ್ಚೆಗಳು  ಶುರುವಾಗಿದ್ದು ಯಾರಾಗ್ತಾರೆ ಅನ್ನೋ ಕುತೂಹಲಗಳು ಶುರುವಾಗಿದೆ. ಇದೀಗ ಇದರ ಜೊತೆ ಬಿ.ಎಸ್.ವೈ ಹೊಸದೊಂದು ಸುಳಿವನ್ನು ಕೂಡಾ  ನೀಡಿದ್ದಾರೆ. ಹೌದು  ಇಂದು ಜುಲೈ 5 ರಂದು  ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಮತ್ತು ವಿಪಕ್ಷನಾಯಕನ ಆಯ್ಕೆ...

ಶಾಸಕರಿಗೆ ಬಹುಮಾನ ನೀಡತ್ತೇವೆಂದು ಹೇಳಿದ ಸ್ಪೀಕರ್. ಯಾಕಿರಬಹುದು ?

ರಾಜಕೀಯ ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img