Sunday, June 28, 2026

ರಾಜಕೀಯ

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...

ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ

Hassan News: ಹಾಸನ : ಸಭೆಗೆ ತಡವಾಗಿ ಬಂದ ನಗರಸಭೆ ಆಯುಕ್ತರಿಗೆ ಸಚಿವರು ಕ್ಲಾಸ್ ತೆಗೆದುಕೊಂಡ ಘಟನೆ Hassanದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜನೆಗೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ಸಭೆಗೆ ನಗರಸಭೆ ಆಯುಕ್ತರು ತಡವಾಗಿ ಬಂದರು. ಈ ವೇಳೆ ಮಿನಿಸ್ಟರ್ ರಾಜಣ್ಣ, ಅವರಿಗೆ ಕ್ಲಾಸ್...

‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’

Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್‌.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...

‘ಸಿದ್ದರಾಮಯ್ಯನವರೇ ನೀವೇನೂ ಆಕಾಶದಿಂದ ಇಳಿದು ಬಂದಿದ್ದೀರಾ?’

Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್‌.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ.  ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ.  ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...

‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...

ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ

Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in ...

ಕೋಲಾರದಲ್ಲಿ ಯೋಗಾ ದಿನ ಆಚರಣೆ: ಸಂಸದ ಮುನಿಸ್ವಾಮಿ ಭಾಗಿ, ಸ್ಥಳೀಯ ಶಾಸಕ, ಸಚಿವರು ಗೈರು..

Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು. ಕೋಲಾರ...

‘ಸಿದ್ದರಾಮಯ್ಯ,ಜಾರಕಿಹೊಳಿ‌ ಅವರೇ 135 ಸೀಟ್ ಸಿಕ್ಕಿದ್ದು EVM ನಿಂದ ಇದು‌ ನೆನಪಿರಲಿ’

Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ‌ ಕೆಲಸ‌ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img