Wednesday, October 29, 2025

ರಾಜಕೀಯ

100 ಕೋಟಿ ಡೀಲ್ ಬಗ್ಗೆ ಮಾತಾಡೋಕ್ಕೆ ಮೋದಿಯವರಿಗೆ ತಾಕತ್ ಇದ್ಯಾ..?

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನಾ ಬರಲ್ಲಾ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ: ಹೆಚ್ಡಿಕೆ, ಕೆಸಿಆರ್ ಸಂಕಲ್ಪ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ...

ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ...

ಮೊದಲ ಬಾರಿ ಕಾರ್ಯಕ್ರಮವೊಂದರಲ್ಲಿ ಭವಾನಿ ರೇವಣ್ಣ- ಪ್ರೀತಂ ಗೌಡ ಮುಖಾಮುಖಿ..

ಹಾಸನ: ಹಾಸನದಲ್ಲಿ ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಇದೆ, ಆಗಾಗ ಎರಡೂ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮಾಡುತ್ತಾರೆಂದು ಎಲ್ಲರಿಗೂ ಗೊತ್ತು. ಆದ್ರೆ ಇಂದು ಬಿಜೆಪಿಯ ಶಾಸಕ ಪ್ರೀತಂಗೌಡ ಮತ್ತು ಜೆಡಿಎಸ್‌ನ ಭವಾನಿ ರೇವಣ್ಣ, ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು.. ಹಾಸನದ ಖಾಸಗಿ ಆಸ್ಪತ್ರೆಯ ಹೈಟೆಕ್ ಚಿಕಿತ್ಸಾ...

ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ...

ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ...

ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ :ಅನುಭವಿ ಕಾನೂನು ತಜ್ಞರ ನೇಮಕ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ...

ಸೆ.8ರಂದು ಬಿಜೆಪಿ ಜನೋತ್ಸವ: ಇದು ಮುಂದಿನ ಚುನಾವಣೆ ದಿಕ್ಸೂಚಿ- BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಸಂತ್ರಸ್ತೆಯಿಂದ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕಷ್ಟ ಹೇಳಿಕೊಳ್ಳೋದಕ್ಕೆ ತೆರಳಿದಂತ ಮಹಿಳೆಯನ್ನೇ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಂತ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಮಾತನಾಡಿದಂತ ಅವರು, ಮೊನ್ನೆ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಮನೆ ಹಿಂದೆಗಡೆ ಗೋಡೆನ್ನು ಒಡೆಯುತ್ತಿದ್ದರು. ನನ್ನ ಗಮನಕ್ಕೆ ಬಂದಾಗ ಅಲ್ಲಿ ಬಿಬಿಎಂಪಿ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img