Saturday, June 27, 2026

ರಾಜಕೀಯ

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...

ಸಮೀಕ್ಷೆಗಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ..!

ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ. ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ : ಪ್ರಧಾನಿ ನರೇಂದ್ರ ಮೋದಿ..

ಇಂದು 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಗಾಗಿ ತಯಾರಾಗಲು ಎಲ್ಲರನ್ನೂ ಹುರಿದುಂಬಿಸಿದ್ದಾರೆ. ಅವರೇನೇನು ಮಾತನಾಡಿದರು ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. "ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ. ಕರ್ನಾಟಕಕ್ಕೆ ಡಬಲ್ ಇಂಜಿನ್ ಸರ್ಕಾರದಿಂದ ಬಹುಪಾಲು ಲಾಭವಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ವೇಗವಾಗಿ...

ಮಹಿಳೆಯರೊಂದಿಗೆ ಪ್ರಚಾರಕ್ಕಿಳಿದ ಮಂಜುಳಾ ಲಿಂಬಾವಳಿ..

ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು. ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ...

ಮೈಲಾರಿ ಹೋಟೇಲ್‌ನಲ್ಲಿ ದೋಸೆ ರೆಡಿ ಮಾಡಿದ ಪ್ರಿಯಾಂಕಾ ಗಾಂಧಿ..

ಮೈಸೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ರಾಹುಲ್ ಸಹೋದರಿ, ಪ್ರಿಯಾಂಕಾ ವಾದ್ರಾ ಬಂದಿದ್ದು, ಇಂದು ಶೃಂಗೇರಿಯಲ್ಲಿ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಮೈಸೂರಿನ ಪ್ರಸಿದ್ಧ ಮೈಲಾರಿ ಹೊಟೇಲ್‌ಗೆ ಹೋಗಿ, ದೋಸೆ ಸವಿದ ಪ್ರಿಯಾಂಕಾ, ಅಲ್ಲಿನ ಕಿಚನ್ ಒಳಗೆ ಹೋಗಿ, ಮಾಲೀಕರೊಂದಿಗೆ ದೋಸೆ ರೆಡಿ ಮಾಡಿ ಎಂಜಾಯ್ ಮಾಡಿದರು. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್...

ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಸಿಎಂ- ಮಾಜಿ ಸಿಎಂ: ವೀಡಿಯೋ ವೈರಲ್

ಬೆಳಗಾವಿ: ರಾಜಕೀಯ ಅಂದ್ರೆ ವಾಗ್ದಾಳಿ, ಆರೋಪ- ಪ್ರತ್ಯಾರೋಪಗಳಿರೋದು ಸಹಜ. ಆದ್ರೆ ಎದುರಿಗೆ ಬಂದಾಗ, ಸ್ನೇಹಿತರಂತೆ ನಡೆದುಕೊಳ್ಳೋದು ಸಹಜ ಧರ್ಮ. ಅದೇ ರೀತಿ ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಬೊಮ್ಮಾಯಿ, ಕೈ ಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಿದ್ದು, ಟ್ವೀಟರ್‌ನಲ್ಲೂ ಸದ್ದು ಮಾಡುತ್ತಿದೆ. https://twitter.com/AshwiniMS_TNIE/status/1651115286748344321

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img