Monday, June 29, 2026

ರಾಜಕೀಯ

ಎಂಎಲ್​​ ಸಿ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

political news ಬೆಂಗಳೂರು : ಚುನಾವಣೆ ಸಮೀಪಿಸ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೀತಿದೆ. ಬಿಜೆಪಿ ಎಂಎಲ್​ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪುಟ್ಟಣ್ಣ, ಕಾಂಗ್ರೆಸ್ ಸೇರ್ಪಡೆಯಾದ್ರು. ಸಾಕಷ್ಟು ದಿನಗಳಿಂದ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ...

ಭಾನುವಾರ ಮಂಡ್ಯದಲ್ಲಿ ಮೋದಿ ಏನೇನ್ ಮಾಡ್ತಾರೆ.? ಮೋದಿ ಮಂಡ್ಯ ಕಾರ್ಯಕ್ರಮದ ವಿವರ

political news : ಇದೇ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಆಗಮಿಸ್ತಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ಹೆದ್ದಾರಿಯನ್ನ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರವನ್ನ ಸಂಸದ ಪ್ರತಾಪ್ ಸಿಂಹ ನೀಡಿದ್ದು, ಮಾರ್ಚ್ 12 ರ ಬೆಳಿಗ್ಗೆ ಮೈಸೂರು ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ...

ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ ; ಬಿ.ಜೆ.ಪಿ ಧೀರಜ್ ಮುನಿರಾಜು ಆಯೋಜನೆ

ದೊಡ್ಡಬಳ್ಳಾಪುರ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ವತಿಯಿಂದ ದೊಡ್ಡಬಳ್ಳಾಪುರ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ನೂರಾರು ಯುವಕರು ಉದ್ಯೋಗಕ್ಕಾಗಿ ನೇರ ಸಂದರ್ಶನಕ್ಕೆ ಹಾಜರಾದರು. ಗ್ರಾಮೀಣ ಭಾಗದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಅಂತಹವರಿಗೆ ಅನುಕೂಲಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಿಂದ ತಾಲ್ಲೂಕಿನ ಬಹುತೇಕ ಯುವಕರಿಗೆ ಅನುಕೂಲವಾಗಿದೆ'...

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು...

ಗೌಪ್ಯವಾಗಿ ಸ್ವರೂಪ್ ರನ್ನು ಭೇಟಿ ಮಾಡಿದ ರೇವಣ್ಣ

Hassan story ಹಾಸನದಲ್ಲಿ ಜೆಡಿಎಸ್  ಟಿಕೆಟ್ ನಿರೀಕ್ಷೆ ದಿನಕ್ಕೋಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯ ವರಿಂದ ಭವಾನಿ ರೇವಣ್ಣನವರಿಗೆ ಟಿಕೆಟ್ ಕೈತಪ್ಪುವ ಎಲ್ಲಾಲಕ್ಷಣಗಳು ಕಾಣುತಿದ್ದು ಹಾಸನದ ಟಿಕೆಟ್ ಅನ್ನು ಸ್ವರೂಪ್ ಗೆ ಕೊಡಬೇಕೆಂದು ಕುಮಾರಣ್ಣ ನಿರ್ಧರಿಸಿರುವ ಬೆನ್ನಲ್ಲೆ  ರೇವಣ್ಣನವರು ಗೌಪ್ಯವಾಗಿ ಸ್ವರೂಪ್ ರವರನ್ನು ಬೇಟಿ ಮಾಡಿರುವ ವಿಷಯ ಈಗ ತುಂಬಾ ಚರ್ಚೆಗೆ ಕಾರಣವಾಗಿದೆ. ಈ ರೀತಿ ಬೇಟಿಯಲ್ಲಿ ರೇವಣ್ಣನವರು...

ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್

ಶಿವಮೊಗ್ಗ: ಹಿಂದೆ ಅವಿಭಜಿತ ಶಿವಮೊಗ್ಗದ ಭಾಗವಾಗಿದ್ದ ಚನ್ನಗಿರಿ ಕ್ಷೇತ್ರ ಶಿವಮೊಗ್ಗ ಜೊತೆ ಭಾವನಾತ್ಮಕ ಹಾಗೂ ವ್ಯಾವಹಾರಿಕ ನಂಟು ಹೊಂದಿದೆ.‌ ಅಡಕೆ ವ್ಯಾಪರವಿರಬಹುದು, ರಾಜಕೀಯವೇ ಆಗಿರಬಹುದು ಇಂದಿಗೂ ಒಂದೇ ಜಿಲ್ಲೆಯ ತಾಲೂಕುಗಳು ಎಂಬಂತಿವೆ. ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಿಂದ ನಲುಗಿದ ಚನ್ನಗಿರಿಗೆ ಸದ್ಯ ಶಿವಮೊಗ್ಗದಲ್ಲಿ ಖ್ಯಾತರಾಗಿರುವ ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್ ನೀಡುತ್ತಾರೆಂದು ಜನ...

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img