Tuesday, June 30, 2026

ರಾಜಕೀಯ

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...

ಮುಖ್ಯಮಂತ್ರಿಗಳನ್ನು ಬಹಿರಂಗ ಸಭೆಗೆ ಆಹ್ವಾನಿಸಿದ ಡಿಕೆಶಿ

political news ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ಹಲವಾರು ಪಕ್ಷಗಳು ಪ್ರಣಾಳಿಕೆಯಲ್ಲಿ ಹೊಚ್ಚ ಹೊಸ ಯೋಜನೆಗಳನ್ನು ಬಿಡುಗೆಡಗೊಳಿಸುತ್ತಿದೆ. ಅದೇ ರೀತಿ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಹೆಸರಿನಲ್ಲಿ  ಪ್ರತಿಮನೆಗೆ ಪ್ರತಿ ತಿಂಗಳು 200ಯುನಿಟ್ ಉಚಿತ ವಿದ್ಯುತ್ ಯೋಜನೆ , ಮನೆಯ ಬಿಪಿಎಲ್ ಪಡಿತರ ಹೊಂದಿರುವ ಮನೆಯ ಯಜಮಾನಿಗೆ 2000 ರೂ , ಹಾಗೂ ಬಿಪಿಎಲ್ ಕಾರ್ಡುದಾರರಿಗೆ 10...

ಮಡಾಳರನ್ನು ಬಂದಿಸದಿದ್ದಕ್ಕೆ ಕೈ ನಾಯಕರು ಗರಂ

political news.. ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ. ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ ಮತ್ತೊಬ್ಬ ನಾಯಕ

political news kollegala ಚಾಮರಾಜನಗರ ಜಿಲ್ಲೆಯ  ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...

ಮಾಡಾಳ್ ಬಂಧನದಿಂದ ಪಕ್ಷಕ್ಕೆ ತೊಂದರೆಯಾಗುವುದಿಲ್ಲ- ಜಗದೀಶ್ ಶೆಟ್ಟರ್

political news ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img