Tuesday, June 30, 2026

ರಾಜಕೀಯ

ಜೆಪಿ ನಡ್ಡಾರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

political news ವಿಜಯ ಸಮಕಲ್ಪ ಯಾತ್ರೆಗೆ ಚಾಲನೆ ನೀಡುವುದರ ಸಲುವಾಗ ಬಿಜೆಪಿ ಯ ಜೆಪಿನಡ್ಡಾ ಅವರು ಮಹಾಮದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರಿಗೆ ಪೋಜೆ ಸಲ್ಲಿಸಿ ನಂತರ ಯಾತ್ರಗೆ ಚಾಲನೆ ನೀಡಿದರು ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ...

ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.

political news ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ  ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು  ಮಾಜಿ ಮುಖ್ಯ ಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ಬಿಜೆಪಿ ಭ್ರಷ್ಟಾಚಾರದ ಹಣೆಪಟ್ಟಿ ಕಟ್ಟಿಕೊಂಡಿದೆ; ಡಿಕೆಶಿ

state news ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಆಮ್ ಆದ್ಮಿ ಪಕ್ಷ ತೊರೆದು ಕಮಲಕ್ಕೆ ಜೈ ಎಂದ ಭಾಸ್ಕರ್ ರಾವ್

political news ಆಮ್ ಆದ್ಮಿ ಪಕ್ಷದ ಪ್ರಮುಖ ವ್ಯಕ್ತಿಯಾಗಿರುವ ನಿವೃತ್ತ ಪೋಲಿಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಅಧಿಕಾರಕ್ಕೆ ರಾಜಿನಾಮೆ ನೀಡಿ ಅರವಿಂದ್ ಕೇಜ್ರಿವಾಲ ನಾಯಕತ್ವದ ಆಮ್ ಆದ್ಮಿ ಪಕ್ಷ ಸೇರಿದ್ದ ಭಾಸ್ಕರ್ ರಾವ್ ಅವರು ಬುದುವಾರ ಪೊರಕೆ ಪಕ್ಷ ತೊರೆದು ಕಮಲ ಪಕ್ಷಕ್ಕೆ ಜೈ ಎಂದಿದ್ದಾರೆ. ಭಾಸ್ಕರ್ ರಾವ್ ಅವರನ್ನು...

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ

political story ಇಂದು ನೌಕರರ ಸಂಗದಿಂದ ಪ್ರತಿಭಟನೆಯನ್ನು ಕೈಗೊಂಡಿದ್ದೂ ನಅಳೆ ನೌಕರರು ಮುಷ್ಟರಕ್ಕೆ ಕರೆಕೊಟ್ಟಿರುವ ಹಿನ್ನಲೆ ದಿಕ್ಕು ತೋಚದಂತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಛೆರಿ ಕೃಷ್ನಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನ ಈ ಸಭೆಯಲ್ಲಿ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಮತ್ತ ಸರ್ಕಾರಿ ಅಧಿಕಾರಿಗಳು ಭಾಗಿಯಅಗಲಿದ್ದಾರೆ ಇನ್ನು ಬಲ್ಲ ಮಾಹಿತಿ ಪ್ರಕಾರ ಗೃಹ...

ಬಿಜೆಪಿ ಸೇರ್ತಾರಾ ಭಾಸ್ಕರ್ ರಾವ್..?! ಕುತೂಹಲ ಮೂಡಿಸಿದ ಭೇಟಿ..!

Political News: Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್  ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img