Tuesday, May 5, 2026

ರಾಜಕೀಯ

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ 5 ರೂ., 10 ರೂ. ಪಡೆದು ಔಷಧಿ ನೀಡುವ ಮಹಾಭಾವರಿದ್ದಾರೆ. ಇವರೆಲ್ಲ ರೋಗಿಗಳಿಗೆ ಸೇವೆ ಮಾಡಲೆಂದೇ ತಮ್ಮ ಜೀವನವನ್ನು ಮುಡಿಪಾಗಿರಿಸಿದ ವೈದ್ಯರೆನ್ನಬಹುದು. ಆದರೆ ಕೋಲ್ಕತ್ತಾದಲ್ಲಿ ಇರುವ ಓರ್ವ ವೈದ್ಯ,...

Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ ಹಾವು ಎಂದು ಮಮತಾ ತಿರುಗೇಟು ನೀಡಿದ್ದಾರೆ. ಈ ನಡುವೆ ಆಂತರಿಕ ಸರ್ವೇ ರಿಪೋರ್ಟ್‌ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮತ್ತೊಂದೆಡೆ ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಟಿಎಂಸಿಗೆ...

ಸಾಮ್ರಾಟ್‌ ಚೌಧರಿಗೆ ‘CM’ ಪಟ್ಟ; ಹಿಂದಿನ ಲೆಕ್ಕಾಚಾರ ಗೊತ್ತಾ?

ನಿತೀಶ್‌ ಕುಮಾರ್‌ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್‌ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್‌ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ? ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್‌ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...

National Politics: ಬಿಹಾರದ ನೂತನ ಸಿಎಂ ಆಗಿ ಆಯ್ಕೆ ಆದ ಬಿಜೆಪಿಯ ಸಾಮ್ರಾಟ್ ಚೌಧರಿ

National Politics: ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದೇ ಪ್ರಥಮ ಬಾರಿಗೆ ಬಿಹಾರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಎಂ ಆಗಿದ್ದು, ಇಷ್ಟು ವರ್ಷಗಳಲ್ಲಿ ಈಗ ಕಾಲ ಕೂಡಿ ಬಂದಿದೆ. ಘೋಷಣೆ ಬಳಿಕ ಮಾತನಾಡಿರುವ ಸಾಮ್ರಾಟ್, ನಾನಿಂದು ಆದರಣೀಯ ಪ್ರಧಾನ ಮಂತ್ರಿಗಳಿಗೆ, ಗೃಹಮಂತ್ರಿಗಳಿಗೆ, ರಾಷ್ಟ್ರೀಯ...

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ ದಾಖಲಾಗಿರುವ ದೂರು ಅಡ್ಡಿಯಾಗಿದೆ. ಹಾಗಾಗಿ ಕೇಸ್ ರದ್ದುಗ``ಳಿಸುವಂತೆ ಅನಂತ್ ಕುಮಾರ್ ಹೆಗ್ಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಪ್ರಿಯಾಂಕಾ ಖರ್ಗೆ, ಬಡವರ ಮಕ್ಕಳು ಗಲಾಟೆಗೆ, ತಮ್ಮ...

Political News: ಕಾರ್ಪೋರೇಟ್ ಜಿಹಾದ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿ.ಟಿ.ರವಿ..

Political News: ಮಹಾರಾಷ್ಟ್ರದ ಐಟಿ ಕಂಪನಿಯಲ್ಲಿ ಭಡ್ತಿ ಬೇಕೆಂದಲ್ಲಿ ಗೋಮಾಂಸ ತಿನ್ನಿ ಎಂದು ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ. ನಾಸಿಕ್‌ನ ಐಟಿ ಕಂಪನಿಯಲ್ಲಿ ಈ ಘಟನೆ ನಡೆದಿದ್ದು, ಭಡ್ತಿ ಬೇಕಾದಲ್ಲಿ ಗೋಮಾಂಸ ತಿನ್ನಿ ಎಂದು ಹೇಳಿದ್ದು, ಲೈಂಗಿಕ ಕಿರುಕುಳ ಸೇರಿ ಹಲವು ರೀತಿಯ ಹಿಂಸೆ ನೀಡಿರುವುದಾಗಿ 8 ಮಹಿಳಾ ಉದ್ಯೋಗಿಗಳು ದೂರು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...

ಜಾಹೀರಾತಿನಿಂದ ನಗರ ಅಭಿವೃದ್ಧಿಯಾಗುವುದಿಲ್ಲ: ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಆರ್.ಅಶೋಕ್ ಕಿಡಿ

Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಬಿಟ್ಟು ಇವ್ಯಾವುದೂ ಕಾಣುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಐಟಿ ರಾಜಧಾನಿ, ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ನಮ್ಮ...

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ ಅಕ್ರಮವಾಗಿ ಕೇರಳಂ ರಾಜ್ಯಕ್ಕೆ ಸಾಗಣೆಯಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ...

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ ಹೆಜ್ಜೆ ಇಡುತ್ತಿದೆ. ನವೀಕರಿಸಬಹುದಾದ ಇಂಧನ ಖಾತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಲಹೆಯಂತೆ LPGಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img