Friday, May 8, 2026

ರಾಜಕೀಯ

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಅದನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ...

ಬಿಹಾರ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಮ್ಯಾಜಿಕ್‌ ನಂಬರ್‌ 122?

ಬಿಹಾರ ವಿಧಾನಸಭಾ ಚುನಾವಣೆಯ ಮೆಗಾ ಫಲಿತಾಂಶಕ್ಕೆ ಇನ್ನು ಕೆಲವು ಗಂಟೆಗಳಷ್ಟೇ ಬಾಕಿ ಇದೆ. 2025ರ ಜಿದ್ದಾಜಿದ್ದಿನ ಅಖಾಡ ಇದೀಗ ಅಂತಿಮ ಹಂತ ತಲುಪಿದೆ. ಈಗ ಉಳಿದಿರೋದು ಒಂದೇ. ನಾಳೆ ಯಾರು ಮ್ಯಾಜಿಕ್‌ ನಂಬರ್‌ 122 ತಲುಪುತ್ತಾರೆ ಅನ್ನೋದು. ಈ ಬಾರಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮತ್ತು RJDಯ ತೇಜಸ್ವಿ ಯಾದವ್‌ ಅವರ...

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ಮಾಡಲು ಸರ್ಕಾರ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕ``ಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದಿದ್ದಾರೆ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ...

Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ: ಆರ್.ಅಶೋಕ್

Political News: ರೈತರಿಗೆ 30 ದಿನದಲ್ಲಿ ನೆರೆಪರಿಹಾರ ನೀಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಲಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ. ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಈ ವಿಷಯವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕನಾಗಿರುವ ಆರ್.ಅಶೋಕ್ ಅವರು ಕೂಡ ಈ ಬಗ್ಗೆ ಕಿಡಿಕಾರಿದ್ದು, ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಖುರ್ಚಿ ಗಲಾಟೆಯಲ್ಲಿ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ...

Tumakuru: ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂಬ ಮಾರ್ಮಿಕ ನುಡಿ ನುಡಿದ ರಾಜಣ್ಣ

Tumakuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ತುಮಕೂರಿನಲ್ಲಿಂದು ಮಾತನಾಡಿದ್ದು, ಸ್ವಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಗ್ರಾ.ಪಂ.ನಲ್ಲಿ ತಾಲ್ಲೂಕು ಆಡಳಿತ ಹಾಗೂ ಗ್ರಾ.ಪಂ.ವತಿಯಿಂದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು,  2004 ರಲ್ಲಿ ನನಗೆ ಕಾಂಗ್ರೆಸ್ ಪಕ್ಷ ಕೈ ಕೊಟ್ಟಿದ್ದರಿಂದ ಬೇಸತ್ತು ಜೆಡಿಎಸ್ ನಿಂದ ಗೆದ್ದು ಶಾಸಕನಾಗಿದ್ದೆ. ಈ ವೇಳೆ ಇಡೀ ಜಿಲ್ಲೆಯಲ್ಲೇ...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಕಬ್ಬು ರೈತರ ಬಿಕ್ಕಟ್ಟು ಬಯಲು : ಸಿದ್ದು ವಿರುದ್ಧ ಜೋಶಿ ಬಾಂಬ್

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು, ರಾಜ್ಯ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿದ್ದಾರೆ. ಕಬ್ಬು ಬೆಲೆ, ವಿದ್ಯುತ್ ದರ ಮತ್ತು ನೀರಾವರಿ ನೀತಿಯ ಕುರಿತು ಕೇಂದ್ರದ ಮೇಲೆ ಆರೋಪ ಮಾಡುವುದು...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img