ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ. ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈಎಸ್ ವಿ ದತ್ತಾ ಅವರು ಮಾತನಾಡಿ, ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಕಾಂಗ್ರೆಸ್...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮಾತನಾಡಿದ್ದು, ಕೋಮುವಾದಿ ಶಕ್ತಿ ಮಣಿಸಬೇಕಾಗಿದೆ, ಜನರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಎನ್ನುವ ತೀರ್ಮಾನಕ್ಕೆ ಬಂದರು. ಕಡೂರು ಕ್ಷೇತ್ರದ ಸ್ವರೂಪ ಬೇರೆ ಕ್ಷೇತ್ರಕ್ಕಿಂತ ವಿಭಿನ್ನವಾಗಿದೆ. ಜಾತಿನೆಲಗಟ್ಟು ಇಲ್ಲ, ಹಣ ಬಲ ಇಲ್ಲ, ಹಾಗಾಗಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು.
ಜೆಡಿಎಸ್...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈ.ಎಸ್.ವಿ ದತ್ತಾ ಅವರು ಮಾತನಾಡಿದ್ದು, ನನ್ನದು ದೇವೇಗೌಡರ ರಾಜಕಾರಣ 50 ವರ್ಷದ್ದು, ಸಾಮಾನ್ಯ ಕಾರ್ಯಕರ್ತನಾಗಿ ನಾನು ಇದ್ದೇನೆ. ನಾನು ದೇವೇಗೌಡರ ಮಗನ ರೀತಿ ಇದ್ದವನು, ನನಗೆ ದೇವೇಗೌಡರು ತಂದೆ ಸಮಾನ ಪಕ್ಷ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ...
ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...
ನವದೆಹಲಿ: ಈ ವಾರ ಬೆಳಕಿಗೆ ಬಂದಿರುವ ಡಿಸೆಂಬರ್ 9 ರಂದು ನಡೆದ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ನಂತರ ಸಂಸತ್ತನ್ನು ಮುಂದೂಡುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪ್ರತಿಭಟನೆಗೆ "ಮತ್ತೊಂದು ಕಾರಣ" ಎಂದು ಆರೋಪಿಸಿದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೇಳಿಕೆ...
ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್ ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...
ಹಾಸನ: ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು.
ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...
ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...