ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ.
ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....
ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...
ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು.
ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...
ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ
ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...
ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...
ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
https://www.youtube.com/watch?v=BgLLtDQyzbw
ಕೋಲಾರ: ಕೋಲಾರ ಜಿಲ್ಲೆಯ ಟೇರಲ್ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ.
ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...
ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು..
ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...