ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.
ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ
ನವೆಂಬರ್ 11...
ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...
ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...
ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು.
ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…
ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...
ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...
ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...
Political news
ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಿಗೆ ಚುನಾವಣ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಘೋಷಿಸಿದೆ. ಎರಡು ಹಂತಗಳಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ.
ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗೆ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ...