Wednesday, September 16, 2026

ರಾಜಕೀಯ

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

Political News: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಅಂಥ ಘಟನೆಗಳನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹ್ಯಾಂಡಲ್ ಮಾಡುತ್ತಾರೆ. ಕಲ್ಲು ತೂರಾಟದಂಥ ಘಟನೆ ನಡೆದಿದ್ದು, ಸ್ಥಳೀಯ ಜಿಲ್ಲಾಡಳಿತದವರು ಆ ಬಗ್ಗೆ ಕ್ರಮ ವಹಿಸುತ್ತಾರೆಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆಗಿದ್ದೇನು..? ನಿನ್ನೆ ಶಿವಾಜಿ ಮಹಾರಾಜರ ಜಯಂತಿ ಇದ್ದು, ಹಲವೆಡೆ ಹಿಂದೂ...

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದು, ಈ ಆರೋಪಕ್ಕೆ ಆರೋಗ್ಯ ಸಚಿವರು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಕಮಿಷನ್ ಮತ್ತು ಭ್ರಷ್ಟಾಚಾರ ಎಂಬುದು ಬಿಜೆಪಿಯ ಮೈಗಂಟಿದ ಚರ್ಮ ಅನ್ನೋದು ಇಡೀ ದೇಶಕ್ಕೇ ಗೊತ್ತಿರುವ ಸತ್ಯ. 40%...

ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ವಜಾ ಮಾಡಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್‌ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳು ಸ್ಥಗಿತಗೊಂಡಿದ್ದು, ಬಡರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಈ ಕಾರಣಕ್ಕೆ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ,...

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಸರ್ಕಾರದ ಈ ಆದೇಶದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ,...

Political News: RSS ಚಿವುಟಿದರೆ, BJP ಅಳುವುದೇಕೆ?: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಪ್ರಶ್ನೆ

Political News: ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಆರ್ಎಸ್‌ಎಸ್‌ ವಿರುದ್ಧ ಮಾತನಾಡಿದಾಗ ಬಿಜೆಪಿಗರು ನನ್ನ ಮೇಲೆ ಹಗೆ ಸಾಧಿಸಲು ಸಾಲು ಸಾಲಾಗಿ ಬರಲು ಕಾರಣವೇನು ಅನ್ನೋ ರೀತಿ ಪ್ರಶ್ನಿಸಿದ್ದಾರೆ. RSS ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು RSS ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ...

ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರ ಕನಸಿನ ಕ್ರಾಂತಿಕಾರಿ ಸುಧಾರಣಾ ಯೋಜನೆಗಳು

Political News: ಸಾಮಾಜಿಕ ಸಮಾನತೆ ಸಾಧ್ಯವಾಗಬೇಕಾದರೆ ಆರ್ಥಿಕ ಸಮಾನತೆ ಬಹಳ ಮುಖ್ಯ. ಇಂತಹ ಆರ್ಥಿಕ ಸಮಾನತೆ ಸಾಧಿಸಲು ಎಲ್ಲ ವರ್ಗದ ಜನರಿಗೆ ಸೂಕ್ತ ವೇದಿಕೆ ಮತ್ತು ಅವಕಾಶಗಳನ್ನು ಕಲ್ಪಿಸುವುದು ಅತಿ ಅಗತ್ಯವಾಗುತ್ತದೆ. ಸೂಕ್ತ ವೇದಿಕೆ ಮತ್ತು ಅವಕಾಶಗಳು ಸಿಗಲು ಬೇಕಾದ ವಿದ್ಯಾರ್ಹತೆ ಮತ್ತು ಸೂಕ್ತ ವಾತಾವರಣ ಅತ್ಯಂತ ಪ್ರಾಥಮಿಕವಾದ ಅಗತ್ಯಗಳಾಗಿವೆ. ಇಂತಹ ಅಗತ್ಯಗಳನ್ನು ಪೂರೈಸಬೇಕಾದುದು...

ಈ-ಖಾತೆ ಮಾಡಿಸಲು ಇರೋದು 50 ರೂ. ಫೀಸ್. ಆದ್ರೆ ಇಲ್ಲಿ 5 ಸಾವಿರ ರೂ. ಕೊಡಲೇಬೇಕು..!

Political News: ಈ-ಖಾತೆ ಮಾಡಿಸಲು ಸರ್ಕಾರಿ ಫೀಸ್ ಕೇವಲ 50 ರೂಪಾಯಿ ಇದ್ದರೂ ಕೂಡ ಅಲ್ಲಿ ಕೆಲಸ ಮಾಡುವವರು ಹೆಚ್ಚು ಹಣ ಪಡೆಯುತ್ತಿದ್ದಾರೆಂದು ಮಾಜಿ ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ. ಈ ಬಗ್ಗೆ ವೀಡಿಯೋ ಸಹ ನೀಡಿರುವ ಅವರು, ಸಾಕ್ಷಿ ಸಮೇತವಾಗಿ ಈ ಆರೋಪ ಸಾಬೀತು ಮಾಡಿದ್ದಾರೆ. ಓರ್ವ ವ್ಯಕ್ತಿ ಈ-ಖಾತೆ ಮಾಡಿಸಲು ಫೀಸ್ ಕೇಳಿದ್ದಕ್ಕೆ,...

ಖಜಾನೆ ಖಾಲಿ ಎಂದು ಅಭಿವೃದ್ಧಿ ನಿಲ್ಲಿಸಿ, ಶಾಸಕರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದೀರಾ..?: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ರೂ, ಅದರ ಬಗ್ಗೆ ಗಮನ ಹರಿಸದೇ, ರಾಜ್ಯ ಸರ್ಕಾರ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಒಂದು ಪ್ಯಾರಸಿಟಮಾಲ್ ಗೂ ಕೊರತೆಯಿರುವಾಗ, ರಾಜ್ಯ ಸರ್ಕಾರದ ಆತ್ಮಸಾಕ್ಷಿ ವಿದೇಶ ಪ್ರವಾಸಕ್ಕೆ ಹೊರಟಿದೆ ರಾಜ್ಯದ ಬಡ ಜನರು ಪಾಪ, ಸರ್ಕಾರಿ...

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,  ಒಂದೆಡೆ ಹೆಣ್ಣು ಮಕ್ಕಳಿಗೆ 'ಉಚಿತ' ಎಂದು ಬಸ್ ಹತ್ತಿಸಿ, ಇನ್ನೊಂದೆಡೆ, ಟಿಕೆಟ್ ದರ ಏರಿಕೆ, ನಂತರ ಈಗ ಲಗೇಜ್ ಮೇಲೆ 15% ದರ...

ದೆವ್ವದ ಮನಸ್ಥಿತಿಯವರಿಂದ ದೈವದ ಮಾತು ಹೊರಬರಲು ಸಾಧ್ಯವೇ?: ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಗುಡುಗು

Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು ಬಂಡವಾಳ ಹೂಡಲು ಹಿಂಜರಿಯುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಬಿಜೆಪಿ, ಆರ್.ಎಸ್.ಎಸ್ ವಿರುದ್ಧವೂ ಮಾತನಾಡಿದ್ದರು. ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಪ್ರಿಯಾಂಕ್ ಅವರೇ, ನಿಮ್ಮ ತಂದೆ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img