Saturday, July 4, 2026

ರಾಜಕೀಯ

ಏತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಕಾಂಡ ಬಿಚ್ಚಿಡಬೇಕಾ? – ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ HDK ಗುಡುಗು

ಬೆಂಗಳೂರು: ಕೋಲಾರ ಜಿಲ್ಲೆಯ ಯರಗೊಳ್‌ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಮಾಜಿ ಸ್ಪೀಕರ್‌ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ,...

BREAKING NEWS: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಆಯ್ಕೆ

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಆಯ್ಕೆಯಾಗಿದ್ದು, ಪ್ರತಿಪಕ್ಷಗಳ ಆಯ್ಕೆ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದ್ದಾರೆ. ವರದಿಗಳ ಪ್ರಕಾರ, ಎನ್ಡಿಎ ಅಭ್ಯರ್ಥಿ ಧಂಕರ್ 528 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಆಳ್ವಾ ಕೇವಲ 182 ಮತಗಳನ್ನು ಪಡೆದರು. ಆಗಸ್ಟ್ 10 ರಂದು ಕೊನೆಗೊಳ್ಳಲಿರುವ ಎಂ.ವೆಂಕಯ್ಯ ನಾಯ್ಡು ಅವರ ನಂತರ ಧಂಕರ್ ಅವರು...

ಕಾಂಗ್ರೆಸ್ ನದ್ದು ರೌಡಿಸಂ ಸಂಸ್ಕೃತಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ...

ಬಿಬಿಎಂಪಿ ಮೀಸಲಾತಿ ಪಟ್ಟಿ, ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು...

ಬಿಬಿಎಂಪಿ ಮೀಸಲಾತಿ ಪಟ್ಟಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು: ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ...

JDS ಪಕ್ಷಕ್ಕೆ ಬಿಗ್ ಶಾಕ್, ಅಗಿಲೆ ಯೋಗೀಶ್ ಅಮ್ ಆದ್ಮಿ ಪಕ್ಷ ಸೇರ್ಪಡೆ

ಬೆಂಗಳೂರು: ಜನಪರ ಹೋರಾಟ, ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌ರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು. ಎಎಪಿಯ ರಾಜ್ಯ ಕಚೇರಿಯಲ್ಲಿ ಅಗಿಲೆ ಯೋಗೀಶ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ವಿವಿಧ ಪಕ್ಷಗಳ ಪ್ರಾಮಾಣಿಕ ನಾಯಕರು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯತ್ತ ಆಕರ್ಷಿತರಾಗುತ್ತಿದ್ದಾರೆ. ಮುಂದಿನ...

ವಿಧಾನಪರಿಷತ್ ಸದಸ್ಯರಾಗಿ ಬಾಬುರಾವ್ ಚಿಂಚನಸೂರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್...

ಕೋವಿಡ್ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಭಾರತ ಹೊರಹೊಮ್ಮಿದೆ – ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು : ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು. ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೋವಿಡ್-19 ರ...

ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ದಿನಾಂಕ 11-08-2022ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ದಿನಾಂಕ 01-08-2022ರಂದು ನಾಮಪತ್ರ ಸಲ್ಲಿಸೋದಕ್ಕೆ ಕೊನೆಯ ದಿನವಾಗಿದ್ದರೂ ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಮಾತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮಾಹಿತಿ ನೀಡಿದ್ದು, ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ...

ಸಿಎಂ ಬೊಮ್ಮಾಯಿ ವಿರುದ್ಧ ಫುಲ್ ಗರಂ ಆದ ಅಮಿತ್ ಶಾ.? ನಿಮ್ಮ ಕೈಲಿ ಆಗಲ್ವಾ.?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ದಾರೆ. ಬೆಂಗಳೂರಿಗೆ ಆಗಮಿಸಿರೋ ಅಮಿತ್ ಶಾ ಅವರನ್ನ, ಸಿಎಂ ಬೊಮ್ಮಾಯಿ ಬೆಳಗ್ಗೆ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ನಡೆದ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ವಿಚಾರವಾಗಿ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img