Saturday, July 4, 2026

ರಾಜಕೀಯ

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ ಘೋಷಣೆ: ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಕೋವಿಡ್ ಪಾಸಿಟಿವ್...

ಕಾಂಗ್ರೆಸ್ ಪಕ್ಷ ವಿನಾಶದತ್ತ – ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ‘ಕಾಂಗ್ರೆಸ್’ನಿಂದ ಹೊಸ ಮುಖಗಳು ಮಣೆ.?! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ, ರಾಜಯಕೀಯ ಪಕ್ಷಗಳಿಂದ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿಯೆ 2023ರ ವಿಧಾನಸಭಾ ಚುನಾವಣೆಗೆ ಹೊಸ ಮುಖಗಳು ಕೂಡ ಎಂಟ್ರಿ ಕೊಡಲಿವೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ಹೊಸ ಮುಖಗಳ ಎಂಟ್ರಿಗೆ ತಯಾರಿ ನಡೆದಿದೆ. ಅಲ್ಲದೇ ಹೊಸ ಹುರುಪಿನೊಂದಿಗೆ ಶಾಸಕರಾಗಲು ತೆರೆಮರೆ...

BREAKING NEWS: ಸಚಿವ ವಿ.ಸೋಮಣ್ಣ ಬೆಂಬಲಿಗರಿಂದ KRS ಪಕ್ಷದ ಮುಖಂಡನ ಮೇಲೆ ಹಲ್ಲೆ

ಬೆಂಗಳೂರು: ಟೋಲ್ ಗೇಟ್ ಬಳಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕಲಾಗುತ್ತಿತ್ತು. ಅದನ್ನು ತಡೆದಿದ್ದಕ್ಕೆ ಬೆಂಗಳೂರು ಘಟಕದ ಕಾರ್ಯದರ್ಶಿ ಜೀವನ್ ಅವರ ಮೇಲೆ ಪೊಲೀಸರ ಸಮ್ಮುಖದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರು ಹಲ್ಲೆ ನಡೆಸಿರೋದಾಗಿ ಕೆ ಆರ್ ಎಸ್ ಪಕ್ಷದ ಆರೋಪಿಸಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ವೀಡಿಯೋ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು,ಬೃಹತ್ ಗಾತ್ರದ...

ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ- ಡಿಕೆ ಸುರೇಶ್

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮಸ್ಯೆ ಆಗದ ನಿಟ್ಟಿನಲ್ಲಿ, ಅದರಲ್ಲೂ ಪಕ್ಷಕ್ಕೆ ಹಾಗೂ...

ಅಗ್ನಪಥ್ ಯೋಜನೆ: ನಾಲ್ಕು ವರ್ಷ ಕೆಲಸ ಮಾಡಿದ ಮೇಲೆ ನಂತರ ಏನು ಮಾಡಬೇಕು – ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ಅಗ್ನಿಪಥ್ ಯೋಜನೆ ತಂದಿದೆ. ನಾಲ್ಕು ವರ್ಷ ಕೆಲಸ ಮಾಡಿದ ಮೇಲೆ ನಂತರ ಏನು ಮಾಡಬೇಕು. 17-21 ವರ್ಷಕ್ಕೆ ಹೊರಬಂದ ನಂತರ ಯುವಕರು ಏನು ಮಾಡಬೇಕು. ಯುವಕರು ಕೆಟ್ಟ ಮಾರ್ಗ ಹಿಡಿಯುವ ವ್ಯವಸ್ಥೆಗೆ ದೂಡುತ್ತಿದ್ದಾರೆ. ನರೇಂದ್ರ ಮೋದಿಯವರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡುತ್ತಿಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...

ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಟಗರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಲಕ್ಷ ಲಕ್ಷ ಉದ್ಯೋಗ ಸೃಷ್ಠಿಸುತ್ತೇವೆ ಅಂತ ಹೇಳಿದ್ರು, ಅಲ್ಲದೇ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಮೋದಿ ಪ್ರಧಾನಿಯಾಗಿ ಎಂಟು ವರ್ಷವಾಯ್ತು. ಅಲ್ಲಿಗೆ ಹದಿನಾರು ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು. ಅದ್ಯಾವುದನ್ನ ಮಾಡಲಿಲ್ಲ ಎಂಬುದಾಗಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ...

ಚುನಾವಣೆಗಾಗಿ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿದ ಎಐಸಿಸಿ: ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಎಐಸಿಸಿಯು ಕರ್ನಾಟಕ ವಿಧಾನಸಭೆ ಚುನಾವಣೆ ಉದ್ದೇಶದಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು 28 ಪ್ರಮುಖ ನಾಯಕರನ್ನೊಳಗೊಂಡ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಮಿತಿಯ ಸಂಚಾಲಕರಾಗಿದ್ದಾರೆ. ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img