Saturday, July 4, 2026

ರಾಜಕೀಯ

ಆಟದ ಮೈದಾನದ ಹೆಸರಿನಲ್ಲಿ ಇಲ್ಲಸಲ್ಲದ ಸುಳ್ಳು ವದಂತಿ ಹಬ್ಬಿಸಿ, ಬಂದ್ ಗೆ ಕರೆ – ಶಾಸಕ ಜಮೀರ್ ಅಹ್ಮದ್ ಕಿಡಿ

ಬೆಂಗಳೂರು: ಆಟದ ಮೈದಾನದ ಹೆಸರಿನಲ್ಲಿ ಇಲ್ಲಸಲ್ಲದ ಸುಳ್ಳು ವದಂತಿ ಹಬ್ಬಿಸಿ, ಬಂದ್ ಗೆ ಕರೆ ನೀಡಿರುವ ಕಿಡಿಗೇಡಿಗಳ ಬೇಳೆ ಬೇಯಲು ಚಾಮರಾಜಪೇಟೆ ಕ್ಷೇತ್ರದ ಜನತೆ ಅವಕಾಶ ನೀಡುವುದಿಲ್ಲ. ನಮಗೆ ಬಂದ್ ಬೇಕಿಲ್ಲ. ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗೆ ನಾವು ಆದ್ಯತೆ ನೀಡುತ್ತೇವೆ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದು ನನಗೆ ಸಹಕರಿ, ಬೆಂಬಲ ಸೂಚಿರುವುದಕ್ಕಾಗಿ ನನ್ನ...

BREAKING NEWS: ಸ್ಮೃತಿ ಇರಾನಿಗೆ ಅಲ್ಪಸಂಖ್ಯಾತ ವ್ಯವಹಾರಗಳು, ಸಿಂಧಿಯಾಗೆ ಉಕ್ಕು ಖಾತೆ

ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಸ್ತುತ ಜವಾಬ್ದಾರಿಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಖಾತೆಯನ್ನು ವಹಿಸಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೇಂದ್ರ ಸಚಿವ ರಾಮ್ ಚಂದ್ರ ಪ್ರಸಾದ್...

ಕುಟುಂಬ ರಾಜಕಾರಣ, ಆಪರೇಶನ್ ಕಮಲದ ಮೂಲಕ ಬಿಜೆಪಿ ಮೇಲೆ HDK ಟೀಕಾ ಪ್ರಹಾರ

ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ?...

ವಿಪಕ್ಷ ನಾಯಕರ ಸಿದ್ಧರಾಮಯ್ಯಗ್ಗೆ ಸಿಎಂ ಬೊಮ್ಮಾಯಿ ಖಡಕ್ ಪ್ರಶ್ನೆ: ಏನದು ಗೊತ್ತಾ.?

ಬೆಂಗಳೂರು: ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ...

ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ – CM ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿ ಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

BREAKING NEWS: ವಿಶ್ವಾಸಮತಯಾಚನೆಯಲ್ಲಿ ಸಿಎಂ ಏಕನಾಥ ಶಿಂಧೆಗೆ ಗೆಲವು

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಜಯಗಳಿಸಿದೆ. ತಮ್ಮ ಪಕ್ಷ ಶಿವಸೇನೆ ವಿರುದ್ಧ ಬಂಡಾಯವೆದ್ದಿದ್ದ 39 ಇತರ ಶಾಸಕರೊಂದಿಗೆ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸದನದಲ್ಲಿ ಇಂದು ಬಹುಮತ ಸಾಭೀತುಪಡಿಸಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಯಾಚನೆ ಆರಂಭವಾಗುತ್ತಿದ್ದಂತೇ, ಬಹುಜನ ಸಮಾಜ ಪಕ್ಷ (ಬಿಎಸ್ಪಿ)...

ಇಂದು ಉದ್ಧವ್ ತಂಡದ ವಿರುದ್ಧ ಸ್ಪೀಕರ್ ನಡೆ ನಂತರ ಸಿಎಂ ಏಕಂತ್ ಶಿಂಧೆ ವಿಶ್ವಾಸಮತ ಯಾಚನೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶೇಷ ವಿಧಾನಸಭಾ ಅಧಿವೇಶನದ 2ನೇ ದಿನವಾದ ಸೋಮವಾರ ನಿರ್ಣಾಯಕ ಸಂಖ್ಯಾಬಲ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಭಾನುವಾರ, ಬಿಜೆಪಿಯ ರಾಹುಲ್ ನರ್ವೇಕರ್ - ಮೊದಲ ಬಾರಿಗೆ ಶಾಸಕ - ಹೊಸ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಉತ್ತೇಜನವಾಗಿ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಆಯ್ಕೆಯಾದರು. ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಕಾರಣವಾದ...

ರಾಜ್ಯ ಬಿಜೆಪಿ ಸರಕಾರದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಕಾರ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ...

ತೆನೆ ಇಳಿಸಿ ಕೈಹಿಡಿದ ಮಾಜಿ ಪರಿಷತ್ ಸದಸ್ಯ ಹೆಚ್.ಆರ್ ಶ್ರೀನಾಥ್

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಮಾಜಿ ಪರಿಷತ್ ಸದಸ್ಯ ಶ್ರೀನಾಥ್ ಅವರು, ಇಂದು ಕಾಂಗ್ರೆಸ್ ಪಕ್ಷವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಈ ಶ್ರೀನಾಥ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ...
- Advertisement -spot_img

Latest News

Horoscope: ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರು ಇವರು

Horoscope: ನಾವು ನಿಮಗೆ ಯಾವ ಯಾವ ರಾಶಿಯವರಲ್ಲಿ ಎಂತೆಂಥ ಗುಣವಿರುತ್ತದೆ ಎಂದು ಹೇಳಿದ್ದೆವು. ಅದೇ ರೀತಿ ಇಂದು ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ವೃಷಭ:...
- Advertisement -spot_img