Saturday, July 4, 2026

ರಾಜಕೀಯ

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...

ಕಾರ್ಮಿಕ ಇಲಾಖೆಯಿಂದಲೇ ರಾಜ್ಯದ ಕಟ್ಟಡ ಕಾರ್ಮಿಕರಿಗೆ ಪೈಲಟ್ ತರಬೇತಿ – ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ...

ಮಧು ಮಾದೇಗೌಡರ ಜಯ 2023ರ ಚುನಾವಣೆಗೆ ದಿಕ್ಸೂಚಿ: 40 ವರ್ಷಗಳ ಬಳಿಕ ಕಾಂಗ್ರೆಸ್ ಕೈ ಹಿಡಿದ ಮತದಾರರು – ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ : ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಮಧು ಜಿ. ಮಾದೇಗೌಡ ಅವರು ಜಯಗಳಿಸಿದ್ದಕ್ಕೆ ಅವರಿಗೆ ಮೊದಲಿಗೆ ಅಭಿನಂದನೆಯನ್ನು ಹೇಳಬಯಸುತ್ತೇನೆ. 2023ರ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಿದ್ದು, ಸುಶಿಕ್ಷಿತ ವರ್ಗವಾದ ಪದವೀಧರರು ಕಾಂಗ್ರೆಸ್ ಅನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ದಕ್ಷಿಣ ಪದವೀಧರ...

ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ – ಡಿಕೆ ಶಿವಕುಮಾರ್ ಸವಾಲ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ, ಯಂಗ್ ಇಂಡಿಯಾ ಎಲ್ಲವೂ ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ದೇಣಿಗೆ ನೀಡಿದ್ದಾರೆ. ಅದನ್ನು ಕೇಳಲು ಅವರು ಯಾರು? ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲ್ ಎಸೆದಿದ್ದಾರೆ. ರಾಜಭವನ ಮುತ್ತಿಗೆ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ...

ವಿಧಾನಪರಿಷತ್ ನೂತನ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು. ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್,...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

ಕೇಂದ್ರ ಬಿಜೆಪಿ ಸರ್ಕಾರ ನೀಚ ರಾಜಕಾರಣ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

https://www.youtube.com/watch?v=9A966t00yXs ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....

ಕರಾವಳಿಯ ರಾಜಕೀಯ ರಂಗದ ಭೀಷ್ಮ, ಬಿಜೆಪಿಯ ಹಿರಿಯ ರಾಜಕಾರಣಿ ಎ.ಜಿ ಕೊಡ್ಗಿ ವಿಧಿವಶ

ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ವಯೋಸಹಜ ಖಾಯಿಲೆಯಿಂದಾಗಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಜೆಪಿ ಇಡಿ ಮೂಲಕ ಮಾನಸಿಕ ಕಿರುಕುಳ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ಅವರನ್ನು ಜೈಲಿಗೆ ಹಾಕಲು ಹೊರಟಿದೆ. ಆದರೆ ಇದು ಸಾಧ್ಯವಿಲ್ಲ. ಈ ದೇಶಕ್ಕೆ ಗಾಂಧಿ ಕುಟುಂಬ ಹಾಗೂ ಸಾವಿರಾರು ಕಾಂಗ್ರೆಸ್ ಸದಸ್ಯರು ತಮ್ಮ ಆಸ್ತಿ ಪಾಸ್ತಿಗಳನ್ನೇ ತ್ಯಾಗ ಮಾಡಿದ್ದಾರೆ. ಅಂತಹವರು ಯಾವ ಕಾರಣಕ್ಕೆ ಹಣಕಾಸು ಅವ್ಯವಹಾರ ಮಾಡುತ್ತಾರೆ? ಎಂಬುದಾಗಿ...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img